Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | 67 ನೇ ವರ್ಷದ ಪ್ರಸನ್ನ ಗಣಪತಿ :  ಪೆಂಡಾಲ್ ಪೂಜೆ ಮೂಲಕ ಚಾಲನೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 17 : ಪ್ರಸನ್ನ ಗಣಪತಿ ಸೇವಾ ಸಮಿತಿ ವತಿಯಿಂದ ಆನೆ ಬಾಗಿಲು ಸಮೀಪ ಸೆ.7 ರಿಂದ 15 ರವರೆಗೆನ ಒಂಬತ್ತು ದಿನಗಳ ಕಾಲ ಪ್ರತಿಷ್ಠಾಪಿಸಲಾಗುವ ಪ್ರಸನ್ನ ಗಣಪತಿಯ ಪೆಂಡಾಲ್ ಪೂಜೆಯನ್ನು ಶುಕ್ರವಾರ ನೆರವೇರಿಸಲಾಯಿತು.

ಪ್ರಸನ್ನ ಗಣಪತಿ ಸೇವಾ ಸಮಿತಿ ಅಧ್ಯಕ್ಷ ಗೋಪಾಲರಾವ್‍ಜಾಧವ್, ಉಪಾಧ್ಯಕ್ಷ ರಾಜ್‍ಕುಮಾರ್, ನಾಗರಾಜ್‍ಬೇದ್ರೆ, ಕಾರ್ಯದರ್ಶಿ ನಾರಾಯಣರಾವ್, ಸಹ ಕಾರ್ಯದರ್ಶಿ ಶ್ಯಾಂಪ್ರಸಾದ್, ಖಜಾಂಚಿ ಆನಂದ್, ನಿರ್ದೇಶಕರುಗಳಾದ ವಿದ್ಯಾನಂದಲಾಲ್, ಟಿ.ಯಶವಂತ್‍ಕುಮಾರ್, ಸಿದ್ದಲಿಂಗೇಶ್ ಇನ್ನು ಅನೇಕರು ಪೂಜೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!