Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ದ್ವಿತೀಯ ಪಿಯು ಕನ್ನಡ ಪರೀಕ್ಷೆಗೆ 753 ವಿದ್ಯಾರ್ಥಿಗಳು ಗೈರು

Facebook
Twitter
Telegram
WhatsApp

ಚಿತ್ರದುರ್ಗ,(ಮಾ.09) : ಮಾರ್ಚ್ 9ರಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕನ್ನಡ ವಿಷಯದ ಪರೀಕ್ಷೆಗೆ 753 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಕನ್ನಡ ವಿಷಯದಲ್ಲಿ 13,368 ವಿದ್ಯಾರ್ಥಿಗಳು ನೊಂದಣಿಯಾಗಿದ್ದು, 12,615 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 753 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಚಿತ್ರದುರ್ಗದ ಜಿಲ್ಲೆಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು. ಯಾವುದೇ ಡಿಬಾರ್ ಪ್ರಕರಣ ವರದಿಯಾಗಿಲ್ಲ. ಮಾರ್ಚ್ 10ರಂದು ಯಾವುದೇ ಪರೀಕ್ಷೆ ಇರುವುದಿಲ್ಲ. ಮಾರ್ಚ್ 11ರಂದು ಗಣಿತಶಾಸ್ತ್ರ ಮತ್ತು ಶಿಕ್ಷಣಶಾಸ್ತ್ರ ವಿಷಯದ ಪರೀಕ್ಷೆ ನಡಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

ಚಿತ್ರದುರ್ಗಕ್ಕೆ ಆಗಮಿಸಿದ ಪ್ರಿಯಾಂಕ ಗಾಂಧಿ :  ಹೆಲಿಕ್ಯಾಪ್ಟರ್ ತಪಾಸಣೆ ಮಾಡಿದ ಅಧಿಕಾರಿಗಳು

  ಚಿತ್ರದುರ್ಗ. ಏ.23: ಚಿತ್ರದುರ್ಗ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ  ಚಿತ್ರದುರ್ಗ ನಗರಕ್ಕೆ ಆಗಮಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರು ಪ್ರಯಾಣಿಸಿದ ಹೆಲಿಕ್ಯಾಪ್ಟರ್‍ ಅನ್ನು  ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ  ಸಹಾಯಕ ಚುನಾವಣಾಧಿಕಾರಿ ಹಾಗೂ ಉಪವಿಭಾಗಾಧಿಕಾರಿ ಎಂ.ಕಾರ್ತಿಕ್

ಚಿತ್ರದುರ್ಗದಲ್ಲಿ ಸಡಗರ ಸಂಭ್ರಮದಿಂದ ನಡೆದ ಶ್ರೀ ವೀರಭದ್ರ ದೇವರ ಗುಗ್ಗುಳ ಮತ್ತು ಅಗ್ನಿಕುಂಡ ಕಾರ್ಯಕ್ರಮ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 23 :  ನಗರದ ನೀಲಕಂಠೇಶ್ವರ ದೇವಾಲಯದ ಆವರಣದಲ್ಲಿನ ವೀರಶೈವ ಸಮಾಜದವತಿಯಿಂದ ಇಂದು ಹರಪನಹಳ್ಳಿಯ ಪಟ್ಟಣದ

error: Content is protected !!