Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಈಜಲು ಹೋಗಿದ್ದ ಯುವಕ ನಾಪತ್ತೆ

Facebook
Twitter
Telegram
WhatsApp

 

ಚಿತ್ರದುರ್ಗ : ಚೆಕ್‌ಡ್ಯಾಂನಲ್ಲಿ ಈಜಲು ಹೋಗಿದ್ದ ಮೂವರು ಯುವಕರಲ್ಲಿ ಓರ್ವ ಯುವಕ ಕಣ್ಮರೆಯಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಸವನಹಳ್ಳಿ ಬ್ಯಾರೆಜ್ ಬಳಿ ನಡೆದಿದೆ.

ಕಣ್ಮರೆಯಾದ ಯುವಕನನ್ನು 17 ವರ್ಷದ ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ.

ಇಂದು(ಭಾನುವಾರ) ಮಾದ್ಯಾನ್ಹ   ಮೂವರು ಯುವಕರು ಚೆಕ್ ಡ್ಯಾಂ ನಲ್ಲಿ ಈಜಲು ತೆರಳಿದ್ದರು. ಇದರಲ್ಲಿ ಓರ್ವ ಯುವಕ ಕಣ್ಮರೆಯಾಗಿದ್ದು, ಇಬ್ಬರು ಮನೆಗೆ ವಾಪಸ್ ಬಂದಿದ್ದಾರೆ.

ಇನ್ನು ವಿಷಯ ತಿಳಿದ ಹಿರಿಯೂರು ಗ್ರಾಮಾಂತರ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯುವಕನ ಹುಡುಕಾಟಕ್ಕೆ ಶೋಧಕಾರ್ಯ ಮುಂದುವರೆಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 20 ಲಕ್ಷ ವಶಕ್ಕೆ 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್, 19 :  ನಗರದ ತಿರುಮಲ ಡಾಬ ಚೆಕ್ ಪೋಸ್ಟ್ ಬಳಿಯಲ್ಲಿ ಮಧ್ಯಾಹ್ನ ಸುಮಾರು 3.00 ಗಂಟೆ ಸಮಯದಲ್ಲಿ ಯಾವುದೇ ಸೂಕ್ತ ದಾಖಲಾತಿ ಇಲ್ಲದೆ ಸಾಗಿಸುತ್ತಿದ್ದ ರೂ.20,93,928 ರ ಮೊತ್ತವನ್ನು ಸಂಬಂಧಿಸಿದ

ಇದು ಪಿಕ್ ಪಾಕೆಟ್ ಸರ್ಕಾರ : ಹಿರಿಯೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಸುದ್ದಿಒನ್, ಹಿರಿಯೂರು, ಏಪ್ರಿಲ್, 19  : ಗ್ಯಾರಂಟಿ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ 2 ಸಾವಿರ ಹಣ ಕೊಟ್ಟು ಕುಟುಂಬದ ಮುಖ್ಯಸ್ಥರಿಂದ ಪ್ರತಿ ತಿಂಗಳು  5 ರಿಂದ 6 ಸಾವಿರ ವಸೂಲಿ ಮಾಡುತ್ತಿದ್ದಾರೆ . ಇದು

ಚಿತ್ರದುರ್ಗ ನಗರಸಭೆಯ ಆಸ್ತಿ ಸೇರಿದಂತೆ ಇನ್ನಿತರೆ ತೆರಿಗೆಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಗೆ ಅವಕಾಶ : ಪೌರಾಯುಕ್ತೆ ಎಂ.ರೇಣುಕಾ

ಚಿತ್ರದುರ್ಗ. ಏ.19:  ಚಿತ್ರದುರ್ಗ ನಗರಸಭೆಯ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರೆ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‍ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‍ಗಳಾದ ಭೀಮ್, ಭಾರತ್ ಬಿಲ್ ಪೇ, ಫೋನ್

error: Content is protected !!