Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮೆದೇಹಳ್ಳಿ ಹೈವೇ ಬ್ರಿಡ್ಜ್ ಬಳಿ ಅಪಘಾತ |  ಎಲೆಕ್ಟ್ರಿಕ್ ಸ್ಕೂಟರ್ ಗೆ ಕಾರು ಡಿಕ್ಕಿ ಓರ್ವ ಸಾವು

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 28 : ಎಲೆಕ್ಟ್ರಿಕ್ ಸ್ಕೂಟರ್ ಗೆ ಹಿಂಬದಿಯಿಂದ ಬಂದ ಬೊಲೆರೋ ವಾಹನ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದಲ್ಲಿ ನಡೆದಿದೆ.

ನಗರದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 4 ರ ಮೆದೇಹಳ್ಳಿ ಹೈವೇ ಅಂಡರ್ ಬ್ರಿಡ್ಜ್ ಮೇಲೆ ಇಂದು ಅಂಜೆ 4:40 ರ ವೇಳೆಗೆ ಈ ದುರಂತ ಸಂಭವಿಸಿದೆ.

ಭರಮಸಾಗರ ಹೋಬಳಿಯ ಚಿಕ್ಕಬೆನ್ನೂರು ಗ್ರಾಮದ ಹನುಮಂತಪ್ಪ (62) ಮೃತವ್ಯಕ್ತಿ. ದಾವಣಗೆರೆ ಕಡೆಗೆ  ಹೋಗುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಬೊಲೇರೋ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಎಲೆಕ್ಟ್ರಿಕ್ ಸ್ಕೂಟರ್ ನಲ್ಲಿದ್ದ ಹನುಮಂತಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.

ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಂಚಾರಿ ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!