Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ APMC : ರೈತರಿಗೆ ಉಪಯುಕ್ತ ಮಾಹಿತಿ : ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿ ಕಡ್ಡಾಯ

Facebook
Twitter
Telegram
WhatsApp

ಚಿತ್ರದುರ್ಗ. ಅ.18: ರೈತರು ತಾವು ಬೆಳೆದ ಕೃಷಿ ಹುಟ್ಟುವಳಿಗಳನ್ನು ಕೃಷಿ ಮಾರುಕಟ್ಟೆ ಸಮಿತಿ ಪ್ರಾಂಗಣಕ್ಕೆ ತಂದಂತಹ ಸಂದರ್ಭದಲ್ಲಿ ತಾವುಗಳು ತಪ್ಪದೇ ರೆಮ್ಸ್ ತಂತ್ರಾಂಶದಲ್ಲಿ ಗೇಟ್ ಎಂಟ್ರಿಯನ್ನು ಮಾಡಿಸಬೇಕು ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ.

ಗೇಟ್ ಎಂಟ್ರಿ ಮಾಡಿಸುವಾಗ ಕಡ್ಡಾಯವಾಗಿ ಅಧಿಕೃತ ರೈತರ ಹೆಸರು, ಹುಟ್ಟುವಳಿಯ ಅಂದಾಜು ಪ್ರಮಾಣ, ರೈತರ ಮೊಬೈಲ್ ಸಂಖ್ಯೆ, ವಿಳಾಸವನ್ನು ಹಾಗೂ ಯಾವ ಅಂಗಡಿಗೆ ಹುಟ್ಟುವಳಿಯನ್ನು ಮಾರಾಟಕ್ಕೆ ಬಿಡಲಾಗಿದೆ ಎಂದು ಕಡ್ಡಾಯವಾಗಿ ತಿಳಿಸಬೇಕು. ಟೆಂಡರ್ ಘೋಷಣೆಯಾದ ನಂತರ ಹುಟ್ಟುವಳಿಯ ನಿಗಧಿತ ತೂಕದ ಪಟ್ಟಿ ಪಡೆಯಲು ಹಾಗೂ ಬಿಳಿ ಚೀಟಿಯನ್ನು ತಿರಸ್ಕರಿಸಿ, ಅಧಿಕೃತ ಲೆಕ್ಕ ತೀರುವಳಿಯ ಪಟ್ಟಿ ಪಡೆಯತಕ್ಕದ್ದು.

ಒಂದು ವೇಳೆ ರೈತರು ಅಧಿಕೃತ ವಿವರಗಳನ್ನು ನಮೂದಿಸದೇ ಇದ್ದಲ್ಲಿ, ಯಾವುದಾದರೂ ದೂರುಗಳು ಬಂದಾಗ ಬಗೆಹರಿಸಲು ಕಷ್ಟಸಾಧ್ಯವಾಗುತ್ತದೆ. ಆದ್ದರಿಂದ ಕಡ್ಡಾಯವಾಗಿ ರೈತರು ತಮ್ಮ ಅಧೀಕೃತ ವಿವರಗಳನ್ನು ನಮೂದಿಸಲು ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ | ಅಕ್ಟೋಬರ್ 19 ರಂದು ನಗರ ಸೇರಿದಂತೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ; ಅ.18 : ದಾವಣಗೆರೆ ಮತ್ತು ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ವಿತರಣಾ ಕೇಂದ್ರದಿಂದ ಎಫ್-16 ಎಸ್‍ಜೆಎಂ ಮಾರ್ಗದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅ.19 ರಂದು ಬೆಳಿಗೆ 10 ರಿಂದ ಸಂಜೆ

ಪಠ್ಯಪುಸ್ತಕಗಳಲ್ಲಿ ಸಿರಿಯಜ್ಜಿ ಜನಪದ ಗೀತೆಗಳನ್ನು ಸೇರಿಸಿ : ಒ. ಚಿತ್ತಯ್ಯ ಒತ್ತಾಯ

ಸುದ್ದಿಒನ್, ಪರಶುರಾಮಪುರ, ಅಕ್ಟೋಬರ್. 18 : ಪ್ರಾಥಮಿಕ ಹಾಗೂ ಪ್ರೌಢಶಾಲಾ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ನಾಡೋಜೆ ದಿವಂಗತ ಜಾನಪದ ಸಿರಿ ಸಿರಿಯಜ್ಜಿ ಜನಪದ ಗೀತೆಗಳನ್ನು ಸೇರಿಸಿ ಇಂದಿನ ಅಧುನಿಕ ಕಾಲಘಟ್ಟದ ವಿದ್ಯಾರ್ಥಿಗಳಿಗೆ ಜನಪದ ಸಾಹಿತ್ಯದ

ಚಿತ್ರದುರ್ಗದಲ್ಲಿ ಸ್ವಾಮೀಜಿ ವಿರುದ್ಧ ಮುಸ್ಲಿಮರಿಂದ ಬೃಹತ್ ಪ್ರತಿಭಟನೆ : ಕಾನೂನು ಕ್ರಮಕ್ಕೆ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ವಿಶ್ವಕ್ಕೆ ಶಾಂತಿಯ ಸಂದೇಶ ಸಾರಿದ ಪ್ರವಾದಿ ಮಹಮದ್ ಪೈಗಂಬರ್ ರವರ ಬಗ್ಗೆ

error: Content is protected !!