Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷರ ನೇಮಕ

Facebook
Twitter
Telegram
WhatsApp

ಚಿತ್ರದುರ್ಗ, (ಜ.23) : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರನ್ನು ಪರಿಷತ್ತಿನ ಅಧ್ಯಕ್ಷ ಕೆ.ಎಂ. ಶಿವಸ್ವಾಮಿ ಅವರು ನೇಮಕ ಮಾಡಿದ್ದಾರೆ.

ತಾಲ್ಲೂಕುವಾರು ನೇಮಕವಾದವರ ವಿವರ ಈ ಕೆಳಗಿನಂತಿದೆ.

ಹೊಳಲ್ಕೆರೆ – ಎನ್. ಶಿವಮೂರ್ತಿ
ಚಳ್ಳಕೆರೆ – ಜಿ.ಟಿ.ವೀರಭದ್ರಸ್ವಾಮಿ
ಚಿತ್ರದುರ್ಗ – ರಾಮಲಿಂಗಶೆಟ್ಟಿ
ಹೊಸದುರ್ಗ – ಬಿ.ಪಿ.ಓಂಕಾರಪ್ಪ
ಮೊಳಕಾಲ್ಮೂರು – ಜಿಂಕಾ ಶ್ರೀನಿವಾಸ್
ಹಿರಿಯೂರು – ಡಾ. ಎ.ಎಂ.ನಾಗೇಶ್

ಜಿಲ್ಲಾ ಕಸಾಪ ಪದಾಧಿಕಾರಿಗಳು : ಜಿಲ್ಲಾ ಕಾರ್ಯಕಾರಿ ಸಮಿತಿಗೆ ಅಧ್ಯಕ್ಷರಾಗಿ ಕೆ.ಎಂ. ಶಿವಸ್ವಾಮಿ,
ಗೌರವ ಕಾರ್ಯದರ್ಶಿಗಳಾಗಿ ಬಿ.ವಿ.ನಾಥ್ ಹಾಗೂ ಕೆ.ಪಿ.ಎಂ. ಗಣೇಶಯ್ಯ, ಸಂಘಟನಾ ಕಾರ್ಯದರ್ಶಿಯಾಗಿ ವಿ.ಧನಂಜಯ, ಖಜಾಂಚಿಯಾಗಿ ಸಿ.ಲೋಕೇಶ್ ರವರಿಗೆ ಜವಾಬ್ದಾರಿ ನೀಡಲಾಗಿದೆ.

ಮಹಿಳಾ ಪ್ರತಿನಿಧಿಗಳಾಗಿ ಚಂದ್ರಿಕಾ ಮತ್ತು ಆರ್. ರೀನಾ ವೀರಭದ್ರಪ್ಪ ರವರನ್ನು ನೇಮಕ ಮಾಡಲಾಗಿದೆ. ನಾ. ಕೆಂಚವೀರಪ್ಪ, ಸಿ.ರಂಗನಾಯಕ, ಟಿ.ತಿಪ್ಪೇಸ್ವಾಮಿಯವರನ್ನು ಪ್ರತಿನಿಧಿಗಳನ್ನಾಗಿ ನೇಮಿಸಲಾಗಿದೆ. ಸಂಘ ಸಂಸ್ಥೆಗಳ ವತಿಯಿಂದ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕರಾದ ದಿನೇಶ್ ಪೂಜಾರಿ ರವರನ್ನು ಆಯ್ಕೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಾರ್ತಾಧಿಕಾರಿಯಾದ ಬಿ.ಧನಂಜಯರವರು ಜಿಲ್ಲಾ ಸಮಿತಿಯ ಖಾಯಂ ಪ್ರತಿನಿಧಿಯಾಗಿದ್ದಾರೆ ಎಂದು ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!