Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಆರ್ಯ ವೈಶ್ಯಸಂಘದ ನೂತನ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಎಲ್. ಇ. ಶ್ರೀನಿವಾಸನ್ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ, ಸುದ್ದಿಒನ್. (ಆ.14) : ಆರ್ಯ ವೈಶ್ಯಸಂಘದ ನೂತನ ಪದಾಧಿಕಾರಿಗಳ ನೇಮಕ ವಾಗಿದ್ದು, 2022-25ನೇ ಸಾಲಿಗೆ ಆಯ್ಕೆಯಾದ ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು ದಿನಾಂಕ ಆಗಸ್ಟ್ 12 ರಂದು ಸಂಜೆ ಶ್ರೀ ಕನ್ಯಕಾಪರಮೇಶ್ವರಿ ದೇವಾಲಯದ ಆವರಣದಲ್ಲಿ ಪ್ರಮಾಣ ವಚನವನ್ನು ಸ್ವೀಕರಿಸಿದರು.

ಪ್ರಮಾಣ ವಚನ ಬೋಧಿಸಿದ ನಿಕಟಪೂರ್ವ ಅಧ್ಯಕ್ಷರಾದ ಎಸ್.ಎನ್. ಕಾಶಿವಿಶ್ವನಾಥ ಶೆಟ್ಟಿ ಹಾಗೂ ಹಿರಿಯರಾದ ಹೆಚ್. ಕೊಟ್ರೇಶ್ ಶೆಟ್ಟಿಯವರು ಹಲವಾರು ಯೋಜನೆಗಳನ್ನು ಈಡೇರಿಸುವ ಶಕ್ತಿಯನ್ನು ಶ್ರೀ ಕನ್ಯಕಾಪರಮೇಶ್ವರಿ ದೇವಿಯು ದಯಪಾಲಿಸಲಿ ಎಂದು ಶಭ ಹಾರೈಸಿದರು.

ಪ್ರಸ್ತುತ ಅಧ್ಯಕ್ಷರಾದ ಎಲ್.ಇ. ಶ್ರೀನಿವಾಸ್ ಬಾಬು ಎಲ್ಲ ಕಾರ್ಯಗಳಿಗೆ ಸಹಕಾರವನ್ನು ಕೋರುತ್ತಾ ಮುಂದಿನ ದಿನಗಳಲ್ಲಿ ವಿಶೇಷವಾದ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅವಕಾಶ ಕಲ್ಪಿಸಿದ ಸಮಸ್ತ ಆರ್ಯವೈಶ್ಯ ಬಾಂಧವರಿಗೆ ಅಭಿನಂದನೆ ಸಲ್ಲಿಸಿ ಎಲ್ಲರ ಸಹಕಾರವನ್ನು ಕೋರಿದರು.

ಆರ್ಯವೈಶ್ಯ ಸಂಘದ ನೂತನ ಪದಾಧಿಕಾರಿಗಳ ವಿವರ

1. ಶ್ರೀನಿವಾಸ್ ಬಾಬು ಎಲ್.ಇ. ಅಧ್ಯಕ್ಷರು 9342311021
2. ಮಂಜುನಾಥ ಎಂ.ಹೆಚ್. ಉಪಾಧ್ಯಕ್ಷರು9886409855
3. ಅರುಣ್ ಕುಮಾರ್ ಕೆ.ಆರ್ಉಪಾಧ್ಯಕ್ಷರು7676488065
4. ನಾಗರಾಜ್ ಎಸ್.ಪ್ರಧಾನ ಕಾರ್ಯದರ್ಶಿಗಳು9342983569
5. ರಮೇಶ್ ಎಂ.ವಿ.ಕಾರ್ಯದರ್ಶಿ 9901955880.                  6. ಸುನೀಲ್ ಕುಮಾರ್ ಪಿ.ಸಂಘಟನಾ ಕಾರ್ಯದರ್ಶಿ9844563094

7. ಕಾಂತರಾಜು ಹೆಚ್.ಸಿ.ಖಜಾಂಚಿ 9341175070

8. ಶಶಿಧರ್ ಗುಪ್ತ ಎನ್.ಸಹ ಕಾರ್ಯದರ್ಶಿ 9886055149
9. ಮಂಜುನಾಥ ಶೆಟ್ಟಿ ಕೆ.ಎಸ್.ಸಹ ಕಾರ್ಯದರ್ಶಿ  9845172627
10. ಸುರೇಶ್ ಗುಪ್ತ ಟಿ.ವಿ.ಸಾರ್ವಜನಿಕ ಸಂಪರ್ಕ ಅಧಿಕಾರಿ9945461834
11. ಮುಕುಂದರಾಜು ಎಂ.ಎನ್.ನಿರ್ದೇಶಕರು 9448339029
12. ಅಶ್ವತ ನಾರಾಯಣ ಶೆಟ್ಟಿ ಸಿನಿರ್ದೇಶಕರು 9035584008
13. ನಟರಾಜ್ ಎಂ.ಆರ್ನಿರ್ದೇಕರು 9945267667
14. ಲಿಂಗ ಶೆಟ್ಟಿ ಎಂ.ಆರ್.ನಿರ್ದೇಶಕರು 9972312088
15. ಸಾಯಿನಾಥ್ ಎನ್.ನಿರ್ದೇಶಕರು9900104973

ಇವರನ್ನು ಆಯ್ಕೆ ಮಾಡಲಾಯಿತು ಎಂದು
ಆರ್ಯ ವೈಶ್ಯ ಸಂಘ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!