Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬೀರಾವರ ಸಿದ್ದಲಿಂಗಮ್ಮ ನಿಧನ

---Advertisement---

ಚಿತ್ರದುರ್ಗ, ಸೆಪ್ಟೆಂಬರ್. 18 : ಬೀರಾವರ ಗ್ರಾಮದ ನಿವಾಸಿ ಸಿದ್ದಲಿಂಗಮ್ಮ  (90) ಗುರುವಾರ ಬೆಳಗ್ಗೆ ನಿಧನ ಹೊಂದಿದರು. ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಬೀರಾವರ ಪ್ರಕಾಶ್ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.

ಗ್ರಾಮದಲ್ಲಿ ಈಗಾಗಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೀರಾವರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...