ಚಿತ್ರದುರ್ಗ | ಬೀರಾವರ ಸಿದ್ದಲಿಂಗಮ್ಮ ನಿಧನ

0 Min Read

ಚಿತ್ರದುರ್ಗ, ಸೆಪ್ಟೆಂಬರ್. 18 : ಬೀರಾವರ ಗ್ರಾಮದ ನಿವಾಸಿ ಸಿದ್ದಲಿಂಗಮ್ಮ  (90) ಗುರುವಾರ ಬೆಳಗ್ಗೆ ನಿಧನ ಹೊಂದಿದರು. ಭಾರತೀಯ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಅಧ್ಯಕ್ಷ ಡಾ.ಬೀರಾವರ ಪ್ರಕಾಶ್ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಇದ್ದಾರೆ.

ಗ್ರಾಮದಲ್ಲಿ ಈಗಾಗಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿದ್ದು, ಗಣ್ಯರು, ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳ ಮುಖಂಡರು, ಹೋರಾಟಗಾರರು ಭೇಟಿ ನೀಡಿ ಅಂತಿಮ ದರ್ಶನ ಪಡೆಯುತ್ತಿದ್ದು, ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಬೀರಾವರ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

Share This Article
Enable Notifications OK No thanks