Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಬಿಜೆಪಿ ನಗರ ಮಂಡಲ ಪದಾಧಿಕಾರಿಗಳಾಗಿ ಆಯ್ಕೆ : ಪಟ್ಟಿ ಇಲ್ಲಿದೆ…!

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 27 : ಭಾರತೀಯ ಜನತಾಪಾರ್ಟಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿರವರ ಆದೇಶ ಹಾಗೂ ಮಾಜಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿರವರ ಸೂಚನೆಯಂತೆ ಬಿಜೆಪಿ ಚಿತ್ರದುರ್ಗ ನಗರ ಮಂಡಲ ಪದಾಧಿಕಾರಿಗಳಾಗಿ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಎಂ.ಎಸ್.ಬಸವೇಶ್, ಎಸ್.ಲೀಲಾವತಿ ಶಶಿಧರ್,
ಉಪಾಧ್ಯಕ್ಷರುಗಳಾಗಿ ಪಿ.ಮಹಾಂತೇಶ್, ಪಲ್ಲವಿ ಪ್ರಸನ್ನ, ಲಿಂಗರಾಜು, ಸಿ.ಎನ್.ರಮೇಶ್, ಹರೀಶ್ ಬಿ.ಎಸ್, ಜಯಪ್ರಕಾಶ್ ಪಿ.ವಿ, ಸುರೇಶ್ ಕೌನ್ಸಿಲರ್, ಕಾರ್ಯದರ್ಶಿಗಳಾಗಿ ಶಶಿಧರ್, ತಿಪ್ಪೇಸ್ವಾಮಿ, ಸಂತೋಷ್‍ಬಾಬು, ನಾಗರಾಜ್, ಸತೀಶ್‍ಜಾಧವ್ ಎನ್.
ಶಂಕರಮೂರ್ತಿ, ವಿ.ಎಸ್.ಸತೀಶ್‍ಕುಮಾರ್, ಬಿ.ಸತೀಶ್, ಸೋಶಿಯಲ್ ಮೀಡಿಯಾ ಅಣ್ಣಪ್ಪ, ಸಿ. ಕೋಶಾಧ್ಯಕ್ಷರಾಗಿ ಮಧುರೆ ಟಿ.ಶಿವಣ್ಣ, ಎಸ್.ಟಿ.ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಚೆನ್ನಪ್ಪ ವಕೀಲರು, ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀನಿವಾಸ್ ಎಸ್, ಪಾಲಯ್ಯ ಜಿ, ಓ.ಬಿ.ಸಿ.ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಗರಡಿ ಪ್ರಕಾಶ್, ಪ್ರಧಾನ ಕಾರ್ಯದರ್ಶಿಗಳಾಗಿ ಈ.ದಿನೇಶ್, ಅನಿಲ್, ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಜವಳಿ ಕವಿತ, ಪ್ರಧಾನ ಕಾರ್ಯದರ್ಶಿಗಳಾಗಿ ಸುಮಕ್ಕ, ಕಮಲಮ್ಮ, ರೈತ ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಟಿ.ಸ್ವಾಮಿ, ಪ್ರಧಾನ ಕಾರ್ಯದರ್ಶಿಗಳಾಗಿ ಉದಯ್‍ಕುಮಾರ್, ಎನ್.ಸಂದೀಪ್
ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಎಂ.ವಸಂತ್ ಆಚಾರ್, ಪ್ರಧಾನ ಕಾರ್ಯದರ್ಶಿಗಳಾಗಿ ರಘುರಾಮುಲು ವೈ.ಎಸ್, ಮಲ್ಲಿಕಾರ್ಜುನ ಸಾರಂಗಮಠ, ಎಸ್.ಸಿ.ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಹೆಚ್.ಈ.ಮಾರುತಿ, ಪ್ರಧಾನ ಕಾರ್ಯದರ್ಶಿಯಾಗಿ ಆರ್.ರಾಜಣ್ಣ. ಕಾರ್ಯಕಾರಿಣಿ ಸದಸ್ಯರುಗಳಾಗಿ ರವಿ ಎಲ್.ಐ.ಸಿ. ಎನ್.ಚಂದ್ರಶೇಖರ್, ಸಚಿನ್(ವಕೀಲರು) ಅರುಣ್‍ಕುಮಾರ್, ಶಶಿಧರ್, ನಾಗರಾಜ್, ರೋಹಿತ್(ಎಪಿಎಂಸಿ) ಕೆಂಚ(ವಿಜಯನಗರ) ಗಿರೀಶ್, ರವಿಕುಮಾರ್(ಬುಜ್ಜಿ) ಅನಿಲ್, ನಾಗರಾಜ್, ಉದಯ್(ಉದಯ ವೈನ್ಸ್) ಗುರು(ವಿದ್ಯಾನಗರ) ಆದಿತ್ಯ ಯಾದವ್, ಅಮಿತ್ ಎಸ್, ಸುಮಿತ್ ಎಸ್. ಮಧು ಎಸ್, ಮಂಜುನಾಥ ಎಸ್, ನಿತೀಶ್ ಆರ್, ಏಕಾಂತ್ ಎಸ್, ಸುಹಾಸ್‍ರಾಜ್, ರಾಕೇಶ್ ಟಿ.ಎಂ, ವಿನಯ್ ಸಿ.ಎನ್, ನಾಗಾರ್ಜುನ, ಬಸವರಾಜ್ ಜಿ.ಸಿ, ವೇಣು ಜಿ. ಶರತ್, ವಿಜಯ್‍ಕುಮಾರ್, ಕಿರಣ್ ಎಂ, ವಸಂತ್, ದೊರೆ, ಪಾಂಡುರಂಗ, ರಂಗಪ್ಪ ಎ, ಲಿಂಗಯ್ಯ ಬಿ, ರಂಗನಾಥ್ ಕೆ, ವಸಂತ,
ಮತ್ತು ನಗರ ಮಂಡಲ ಯುವ ಮೋರ್ಚಾ ಅಧ್ಯಕ್ಷರಾಗಿ ಎಂ.ವಸಂತ್ ಆಚಾರ್ ಇವರನ್ನು ನೇಮಕ ಮಾಡಲಾಗಿದೆ ಎಂದು ಭಾರತೀಯ ಜನತಾ ಪಾರ್ಟಿ ಚಿತ್ರದುರ್ಗ ನಗರ ಮಂಡಲ ಅಧ್ಯಕ್ಷ ಹೆಚ್.ಎನ್.ಲೋಕೇಶ್‍ಕುಮಾರ್ ತಿಳಿಸಿದ್ದಾರೆ.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...