Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಪಾರ್ಶ್ವನಾಥ ಶಾಲೆಯಲ್ಲಿ ಮಕ್ಕಳ ಸಂತೆ

---Advertisement---

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ಡಿ. 14 : ಶ್ರೀ ಪಾರ್ಶ್ವನಾಥ ವಿದ್ಯಾ ಸಂಸ್ಥೆಯಲ್ಲಿ ಡಿ.14ರ ಶನಿವಾರ ಮಕ್ಕಳಲ್ಲಿ ಸಂತೆಯ ಕಲ್ಪನೆ ವ್ಯವಹಾರಿಕ ಜ್ಞಾನವನ್ನು ತಿಳಿಸುವ ಉದ್ದೇಶದಿಂದ ಮಕ್ಕಳ ಸಂತೆಯನ್ನು ಹಮ್ಮಿಕೊಳ್ಳಲಾಗಿತ್ತು.

ಮಕ್ಕಳು ವಿವಿಧ ರೀತಿಯ ತರಕಾರಿ, ಹೂ, ಹಣ್ಣು, ಸಪ್ಪು, ದಿನಸಿ ಸಾಮಾನು, ತೆಂಗಿನಕಾಯಿ ಮನೆಯಲ್ಲಿ ತಯಾರಿಸಿದ ಸಿಹಿ ತಿಂಡಿಗಳು, ಕಾಳುಗಳು, ಪಾನೀಯಗಳು ಸುಮಾರು 300 ವಿದ್ಯಾರ್ಥಿಗಳು ಪೂರ್ವ ಪಾಥಮಿಕ ತರಗತಿಯಿಂದ 9ನೇ ತರಗತಿಯ ವಿದ್ಯಾರ್ಥಿಗಳು ಮಕ್ಕಳ ಸಂತೆಯಲ್ಲಿ ಭಾಗವಹಿಸಿದ್ದರು.ಮಕ್ಕಳ ಪೋಷಕರು, ಸಾರ್ವಜನಿಕರು ಭಾಗವಹಸಿ ವಸ್ತುಗಳನ್ನು ಖರೀದಿ ಮಾಡಿ ಮಕ್ಕಳಿಗೆ ಪ್ರೋತ್ಸಹಿಸಿದರು.

ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಬಾಬುಲಾಲ್ ಜೀ ಪಟಿಯಾತ್, ಉಪಾಧ್ಯಕ್ಷರಾದ ಉತ್ತಮ್ ಚಂದ್ ಸುರಾನ,ಕಾರ್ಯದರ್ಶಿಗಳಾದಸುರೇಶ್ ಕುಮಾರ್ ಸಿಸೋಡಿಯಾ , ಹಾಗೂ ಮುಖ್ಯೋಪಾಧ್ಯಾಯರು ಶಿಕ್ಷಕರು, ಹಾಗೂ ಪೋಷಕರು ಸಹ ಭಾಗವಹಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...