ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ
ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ ಯಾದವಾನಂದ ಮಹಾ ಸ್ವಾಮಿಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗು ಕೂಡ ಅಧ್ಯಕ್ಷರಾದ ಎಂ.ಕೆ.ತಾಜ್ಪೀರ್, ಯಾದವ ಮುಖಂಡ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಗಂಜಿಗಟ್ಟೆ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿಗಳ ವಿಭಾಗದ ಅಧ್ಯಕ್ಷ ಮೊಗಲಳ್ಳಿ ಜಯಣ್ಣ, ಜಿಲ್ಲಾ ಕಾಂಗ್ರೆಸ್ ಕಿಸಾನ್ ವಿಭಾಗದ ಅಧ್ಯಕ್ಷರಾದ ಪರಶುರಾಂಪುರ ಎ.ನಾಗರಾಜ್, ಜಿ.ಎನ್.ಜಗದೀಶ್, ಪ್ರಸನ್ನ ಕುಮಾರ್, ಸೇರಿದಂತೆ ಅನೇಕ ಮುಖಂಡರುಗಳು ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











