Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ
ಮೊ : 97398 75729

ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ ರ ಹೊಸಹಳ್ಳಿ ಕ್ರಾಸ್ ಬಳಿ ಬಳ್ಳಾರಿಯಿಂದ ಬೆಂಗಳೂರು ಕಡೆಗೆ  ಚಲಿಸುತ್ತಿದ್ದ ಕ್ರೂಸರ್ ವಾಹನದ ಟೈರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾದ ಪರಿಣಾಮ ಬಳ್ಳಾರಿ ಮೂಲದ ರಮೇಶ್ ಎಂಬ ವ್ಯಕ್ತಿ ಸ್ಥಳದಲ್ಲೇ ಮೃತ ಪಟ್ಟಿದ್ದು, ಕ್ರೂಸರ್ ನಲ್ಲಿದ್ದ 13 ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಎಎಸ್ ಪಿ ಎಸ್ ಜೆ ಕುಮಾರಸ್ವಾಮಿ ಡಿವೈಎಸ್ ಪಿ ಟಿ.ಬಿ.ರಾಜಣ್ಣ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ ಗಾಯಳುಗಳನ್ನು ಚಳ್ಳಕೆರೆ ಹಾಗೂ ಚಿತ್ರದುರ್ಗ ಸರ್ಕಾರಿ ಆಸ್ಪತ್ರೆ ಗೆ ದಾಖಲಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಆರೋಪಿ ಡಿಎನ್ಎ ಟೆಸ್ಟ್ ಗೆ ಮುಂದಾದ ಅಧಿಕಾರಿಗಳು : ಯಾಕೆ ಗೊತ್ತಾ..?

ಹುಬ್ಬಳ್ಳಿ: ನೇಹಾ ಹೀರೇಮಠ ಕೊಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಹಳ ಗಂಭೀರವಾಗಿ ತನಿಖೆ ನಡೆಸುತ್ತಿದ್ದು, ತನಿಖೆಯನ್ನು ಚುರುಕುಗೊಳಿಸಿದೆ. ರಾಜ್ಯ ಸರ್ಕಾರ ಕೂಡ ನೇಹಾ ಕೇಸನ್ನು ಸಿಐಡಿಗೆ ಒಪ್ಪಿಸಿದೆ. ಎಲ್ಲಾ ರೀತಿಯಿಂದಾನೂ ತಪಾಸಣೆ ನಡೆಯುತ್ತಿದೆ. ಇಂದು

ರಾವಣ ಪಾತ್ರಕ್ಕಾಗಿ ಯಶ್ ಹೆಚ್ಚಿಸಿಕೊಂಡಿದ್ದು ಬರೋಬ್ಬರಿ 15 ಕೆಜಿ..!

ಬಾಲಿವುಡ್ ನಲ್ಲಿ ತಯಾರಾಗುತ್ತಿರುವ ರಾಮಾಯಣ ಸಿನಿಮಾ ಸಿಕ್ಜಾಪಟ್ಟೆ ಸದ್ದು ಮಾಡುತ್ತಿದೆ. ಅದರಲ್ಲೂ ಯಶ್ ಕೂಡ ಅದರಲ್ಲಿ ನಟಿಸುತ್ತಿದ್ದಾರೆ ಎಂಬ ಕಾರಣಕ್ಕೆ ಇನ್ನಷ್ಟು ಸದ್ದು ಮಾಡಿದೆ. ರಾವಣನ ಪಾತ್ರದಲ್ಲಿ ಯಶ್ ರಾಮಾಯಣದಲ್ಲಿ ನಟಿಸಲು ಒಪ್ಪಿದ್ದಾರೆ. ಆದರೆ

ಮಾದವಾರದಲ್ಲಿ ಸಿಕ್ಕ ಕೋಟಿ ಕೋಟಿ ಹಣ : ಮೆಸೇಜ್ ಮಾಡಿ, ಕಾಲ್ ಮಾಡಿ ಸಂಕಷ್ಟಕ್ಕೆ ಸಿಲುಕಿದರಾ ಕೆ‌.ಸುಧಾಕರ್..?

ಬೆಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕಂತೆವಕಂತೆ ಹಣ ಸಾಗಾಣೆಯಾಗುವುದು ಸರ್ವೇ ಸಾಮಾನ್ಯ. ಚುನಾವಣೆಯಲ್ಲಿ ಹಣ ಸಾಗಾಟ ನಡೆಯುತ್ತದೆ ಎಂದೇ ಪೊಲೀಸರು ಹದ್ದಿನ ಕಣ್ಣು ಇಡುತ್ತಾರೆ. ಏಪ್ರಿಲ್ 25ರಂದು ಬಿಜೆಪಿ ಮುಖಂಡನ ಮನೆಯಲ್ಲಿ ಕೋಟಿ ಕೋಟಿ

error: Content is protected !!