ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ನಗರದ ಮೆದೇಹಳ್ಳಿ ರಸ್ತೆಯ ವಾಸಿ ಡಿ.ಹೆಚ್. ವೆಂಕಟಶಿವ ರೆಡ್ಡಿ (65 ವರ್ಷ) ಇಂದು ಬೆಳಿಗ್ಗೆ ಅನಾರೋಗ್ಯದಿಂದ ನಿಧನರಾದರು. ಮೃತರು ಪತ್ನಿ,ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂದು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ನಗರದ ಜೋಗಿಮಟ್ಟಿ ರಸ್ತೆಯ ಮುಕ್ತಿಧಾಮದಲ್ಲಿ ನಾಳೆ (ಮಾರ್ಚ್. 07) ಬೆಳಿಗ್ಗೆ ನೆವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಡಿ.ಹೆಚ್. ವೆಂಕಟಶಿವ ರೆಡ್ಡಿ ಅವರು ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸಿ ನಿವೃತ್ತಿಯಾಗಿದ್ದರು.
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಹೃದಯ ಭಾಗದಲ್ಲಿರುವ ಬಿ.ಡಿ. ರಸ್ತೆಯ ಎಸ್.ಬಿ.ಐ. ಬ್ಯಾಂಕ್ ಸಮೀಪ, ಶಾರ್ಟ್ ಸರ್ಕ್ಯೂಟ್…
ಬೆಂಗಳೂರು; ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಜೈಲು ವಾಸ ಅನಿಭವಿಸುತ್ತಿದ್ದಾರೆ. ಇದರ ನಡುವೆ ತನಿಖೆಯು ನಡೆಯುತ್ತಿದ್ದು, ಗೌರವ…
ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ ಇದೆ.…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…
ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…
ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…