Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜಿಲ್ಲೆಯ ಮಳೆ ವರದಿ ; ನಾಯಕನಹಟ್ಟಿಯಲ್ಲಿ  ಹೆಚ್ಚು ಮಳೆ

Facebook
Twitter
Telegram
WhatsApp

 

ಚಿತ್ರದುರ್ಗ, (ಸೆಪ್ಟೆಂಬರ್ 06) : ಜಿಲ್ಲೆಯಲ್ಲಿ ಸೆಪ್ಟೆಂಬರ್ 5ರಂದು ಸುರಿದ ಮಳೆ ವಿವರದನ್ವಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ 79.2 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಉಳಿದಂತೆ ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆ 21.2 ಮಿ,ಮೀ, ಪರಶುರಾಂಪುರ 5.2 ಮಿ.ಮೀ, ಡಿ.ಮರಿಕುಂಟೆ 10.4 ಮಿ.ಮೀ, ತಳುಕು 8.2 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 10.2 ಮಿ.ಮೀ, ರಾಮಗಿರಿ 30.2 ಮಿ.ಮೀ, ಚಿಕ್ಕಜಾಜೂರು 13.8 ಮಿ.ಮೀ, ಬಿ.ದುರ್ಗ 3.2 ಮಿ,ಮೀ, ಹೆಚ್.ಡಿ.ಪುರ 22.6 ಮಿ.ಮೀ, ತಾಳ್ಯ 16.4 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 18.8 ಮಿ.ಮೀ, ಬಾಗೂರು 6.4 ಮಿ.ಮೀ,  ಮತ್ತೋಡು 50.8 ಮಿ.ಮೀ, ಮಾಡದಕೆರೆ 20 ಮಿ.ಮೀ, ಶ್ರೀರಾಂಪುರ 48.2 ಮಿ.ಮೀ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 73.2 ಮಿ.ಮೀ, ಬಬ್ಬೂರಿನಲ್ಲಿ 49 ಮಿ.ಮೀ, ಈಶ್ವರಗೆರೆ 60.2 ಮಿ.ಮೀ, ಸೂಗೂರಿನಲ್ಲಿ 28.4 ಮಿ.ಮೀ, ಇಕ್ಕನೂರಿನಲ್ಲಿ 22.4 ಮಿ,ಮೀ ಮಳೆಯಾಗಿದೆ.

ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ -1ರಲ್ಲಿ 34.8 ಮಿ.ಮೀ, ಚಿತ್ರದುರ್ಗ -2ರಲ್ಲಿ 36.2 ಹಿರೇಗುಂಟನೂರು 2 ಮಿ.ಮೀ, ಐನಳ್ಳಿ 11.2 ಮಿ.ಮೀ, ಭರಮಸಾಗರ 4.3 ಮಿ.ಮೀ, ತುರುವನೂರು 32.6 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರಿನ ತಾಲ್ಲೂಕಿನ ಮೊಳಕಾಲ್ಮೂರಿನಲ್ಲಿ 22.2 ಮಿ.ಮೀ, ರಾಯಾಪುರ 9.5 ಮಿ.ಮೀ, ಬಿ.ಜಿ.ಕೆರೆ 7.4 ಮಿ.ಮೀ, ರಾಂಪುರ 9.2 ಮಿ.ಮೀ, ದೇವಸಮುದ್ರ 34 ಮಿ.ಮೀ ಮಳೆಯಾಗಿದೆ.

100 ಮನೆಗಳು ಭಾಗಶಃ ಹಾನಿ: ಸೋಮವಾರ ಸುರಿದ ಮಳೆಗೆ ಜಿಲ್ಲೆಯಾದ್ಯಂತ ಒಟ್ಟು 100 ಮನೆಗಳು ಭಾಗಶಃ ಹಾನಿ, 6 ಮನೆಗಳು ತೀವ್ರ ಹಾನಿಗೆ ಒಳಗಾಗಿವೆ. ಚಿತ್ರದುರ್ಗ 5 ಮನೆಗಳು, ಹಿರಿಯೂರು 30, ಚಳ್ಳಕೆರೆ 25, ಹೊಸದುರ್ಗ 14, ಹೊಳಲ್ಕೆರೆ 12, ಮೊಳಕಾಲ್ಮೂರು 14 ಮನೆಗಳು ಭಾಗಶಃ ಹಾನಿಗೆ ಒಳಗಾಗಿವೆ. ಕೃಷಿ ಬೆಳೆಗೆ ಸಂಬಂಧಿಸಿದಂತೆ 704.5 ಹೆಕ್ಟೇರ್ ಪ್ರದೇಶ, ತೋಟಗಾರಿಕೆಗೆ ಸಂಬಂಧಿಸಿದಂತೆ 606 ಹೆಕ್ಟೇರ್ ಪ್ರದೇಶ ಹಾನಿಗೊಳಗಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

ರಾತ್ರಿ ಮಲಗುವ ಮುನ್ನ ಈ ಚಿಕ್ಕ ಕೆಲಸ ಮಾಡಿದರೆ, ಆರೋಗ್ಯಕ್ಕೆ ಎಷ್ಟೆಲ್ಲಾ ಉಪಯೋಗ ಗೊತ್ತಾ ?

ಸುದ್ದಿಒನ್ : ಯಾಂತ್ರಿಕ ಓಟದ ಬದುಕಿನಲ್ಲಿ ಹಲವು ಸಮಸ್ಯೆಗಳು ನಮ್ಮನ್ನು ಕಾಡುತ್ತವೆ. ಹೀಗಾಗಿ ಆರೋಗ್ಯವಂತರಾಗಿರಲು ಈಗಿನಿಂದಲೇ ಹೆಜ್ಜೆ ಇಡಬೇಕು. ಮತ್ತು ಹೆಚ್ಚು ಗಮನ ಕೊಡಬೇಕು. ಜೀವನಶೈಲಿ, ಆಹಾರ ಪದ್ಧತಿ ಬದಲಿಸಿಕೊಳ್ಳಿ ಎಂದು ವೈದ್ಯಕೀಯ ತಜ್ಞರು

error: Content is protected !!