Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮೇ 7 ರವರೆಗೂ ಏಕನಾಥೇಶ್ವರಿ ಅಮ್ಮನವರ ಜಾತ್ರೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 24 : ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಒಂದು ವಾರಗಳ ಕಾಲ ಮುಂದೂಡಲಾಗಿದ್ದ ಏಕನಾಥೇಶ್ವರಿ ಅಮ್ಮನವರ ಜಾತ್ರೆ ಏ.23 ರಿಂದ ಆರಂಭಗೊಂಡಿದ್ದು, ಮೇ.7 ರಂದು ಕಂಕಣ ವಿಸರ್ಜನೆ ಮತ್ತು ಗಂಗಾಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ.

27 ರಂದು ಕಂಕಣ ಧಾರಣೆ, ಭಂಡಾರ ಪೂಜೆ, ರುದ್ರಾಭಿಷೇಕ, ರಾತ್ರಿ ಎಂಟು ಗಂಟೆಯಿಂದ ರಾಜ ಬೀದಿಗಳಲ್ಲಿ ಸಿಂಹವಾಹಿನಿ ಉತ್ಸವ.

28 ರಂದು ರಾತ್ರಿ ಎಂಟು ಗಂಟೆಯಿಂದ ಸರ್ಪೋತ್ಸವದೊಂದಿಗೆ ಭಕ್ತರ ಮನೆಗಳಲ್ಲಿ ಪೂಜೆ.

29 ರಂದು ರಾತ್ರಿ 8 ಗಂಟೆಯಿಂದ ರಾಜ ಬೀದಿಗಳಲ್ಲಿ ಮಯೂರೋತ್ಸವ,

30 ರಂದು ರಾತ್ರಿ ಏಕನಾಥೇಶ್ವರಿ ಅಮ್ಮನಿಗೆ ಭಂಡಾರ ಪೂಜೆ.

ಮೇ.1 ರಂದು ಬೆಳಿಗ್ಗೆ 9 ಗಂಟೆಗೆ ಭಂಡಾರದ ಪೂಜೆ, ಏಕನಾಥೇಶ್ವರಿ ಅಮ್ಮನನ್ನು ಬೆಟ್ಟದಿಂದ ಕೆಳಗಿಳಿಸಲಾಗುವುದು.

ಅರ್ಚಕರ ಮನೆಯಲ್ಲಿ ಮಕ್ಕಳಿಗೆ ಬೇವಿನ ಉಡುಗೆ ಸೇವಾ ಅಶ್ವೋತ್ಸವದಲ್ಲಿ ಕಾಮನಬಾವಿ ಹೊಂಡದಲ್ಲಿ ಗಂಗಾಪೂಜೆ. ನಂತರ ಜಿಲ್ಲಾಧಿಕಾರಿ ಬಂಗಲೆ ಹಾಗೂ ಕೆಳಗೋಟೆ ಭಕ್ತಾಧಿಗಳಿಂದ ಪೂಜೆ.

2 ರಂದು ಸಂಜೆ ಏಳಕ್ಕೆ ಕರುವಿನಕಟ್ಟೆ ಮತ್ತು ಪಾದಗಟ್ಟೆ, ವಿದ್ಯಾನಗರ, ಮೆದೇಹಳ್ಳಿ ಭಕ್ತಾಧಿಗಳಿಂದ ಪೂಜೆ.

3 ರಂದು ಬೆಳಿಗ್ಗೆ ಎಂಟು ಗಂಟೆಯಿಂದ ರಾಜ ಬೀದಿಗಳಲ್ಲಿ ಅಶ್ವೋತ್ಸವ ಮತ್ತು ಹೂವಿನ ಉತ್ಸವ, ಕರುವಿನಕಟ್ಟೆ ಮತ್ತು ಜೋಗಿಮಟ್ಟಿ ರಸ್ತೆಯ ಭಕ್ತಾಧಿಗಳಿಂದ ಮಹಾ ಮಂಗಳಾರತಿ.

4 ರಂದು ಸಂಜೆ 5-30 ಕ್ಕೆ ಜಾತ್ರಾ ಬಯಲಿನ ಪಾದಗಟ್ಟೆಯಲ್ಲಿ ಏಕನಾಥೇಶ್ವರಿ ಅಮ್ಮನವರ ಸಿಡಿ ಉತ್ಸವ. ಮಹಾಮಂಗಳಾರತಿ.
5 ರಂದು ಸಂಜೆ 6-30 ಕ್ಕೆ ಬೆಟ್ಟದ ಮೇಲೆ ಓಕಳಿ ಉತ್ಸವ.

ಸಮಸ್ತ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಏಕನಾಥೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾಗುವಂತೆ ಏಕನಾಥೇಶ್ವರಿ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಜಮೀನ್ದಾರ್ ದೊರೆಸ್ವಾಮಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಸಿಮೆಣಸಿನಕಾಯಿ ಗ್ಯಾಸ್ಟ್ರಿಕ್ ಅಲ್ಲ.. ಇದರಿಂದ ಇದೆ ಅನೇಕ ಲಾಭಗಳು

ಸುದ್ದಿಒನ್ : ಹಸಿರು ಮೆಣಸಿನಕಾಯಿ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಅರೋಗ್ಯದ ದೃಷ್ಟಿಯಿಂದ ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಹಸಿರು ಮೆಣಸು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಕಣ್ಣಿನ ಸಮಸ್ಯೆಗಳನ್ನು

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು?

ಇಂದಿನ ರಾಶಿ ಭವಿಷ್ಯ. ಕರ್ಕಾಟಕ ರಾಶಿಯವರಿಗೆ ಅಷ್ಟಮ ಶನಿ ಮತ್ತು ಸಿಂಹ ರಾಶಿಯವರಿಗೆ ಸಪ್ತಮ ಶನಿ ಏನು ಸಮಸ್ಯೆ ಕಾಡಬಹುದು? ಸೋಮವಾರ ರಾಶಿ ಭವಿಷ್ಯ -ಮೇ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:34 ಶಾಲಿವಾಹನ

ಹಿರಿಯೂರು | ಬೈಕ್ ಅಪಘಾತ, ಸ್ಥಳದಲ್ಲೇ ಓರ್ವ ಸಾವು..!

ಸುದ್ದಿಒನ್,  ಹಿರಿಯೂರು, ಮೇ. 05 : ನಗರದ ರಾಷ್ಟ್ರೀಯ ಹೆದ್ದಾರಿ ನಾಲ್ಕರ ಆಲೂರು ಕ್ರಾಸ್ ಚಾನೆಲ್ ಬಳಿ ಸ್ಕೂಟಿ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ

error: Content is protected !!