Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವೀರಶೈವ ಲಿಂಗಾಯತ ಸಮಾಜಕ್ಕೆ ನೂತನ  ಪದಾಧಿಕಾರಿಗಳ ಆಯ್ಕೆ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಜನವರಿ.05 : ನಗರದ ವೀರಶೈವ ಲಿಂಗಾಯತ ಸಮಾಜಕ್ಕೆ ನೂತನವಾಗಿ ಪದಾಧಿಕಾರಿಗಳನ್ನು ಮಹಾಪೋಷಕರಾದ ಡಾ. ಶಿವಮೂರ್ತಿ ಮುರುಘಾ ಶರಣರು ಆಯ್ಕೆ ಮಾಡಿದ್ದಾರೆ.

ಅಧ್ಯಕ್ಷರಾಗಿ ಹೆಚ್.ಎನ್. ತಿಪ್ಪೇಸ್ವಾಮಿ,
ಉಪಾಧ್ಯಕ್ಷರಾಗಿ ಕೆ.ಸಿ. ನಾಗರಾಜ್,
ಗೌರವ ಸದಸ್ಯರಾಗಿ ಪಟೇಲ್ ಶಿವಕುಮಾರ್
ಕಾರ್ಯದರ್ಶಿಯಾಗಿ ಪಿ. ವೀರೇಂದ್ರಕುಮಾರ್,
ಜಂಟಿ ಕಾರ್ಯದರ್ಶಿಯಾಗಿ ಜಿತೇಂದ್ರ ಎನ್. ಹುಲಿಕುಂಟೆ,
ಖಜಾಂಚಿಯಾಗಿ ತಿಪ್ಪೇಸ್ವಾಮಿ ಚಳ್ಳಕೆರೆ,
ನಿರ್ದೇಶಕರುಗಳಾಗಿ ಕೆ.ಎನ್. ವಿಶ್ವನಾಥಯ್ಯ,
ಎಸ್.ವಿ. ನಾಗರಾಜ್, ಸಿದ್ದಾಪುರ, ಎಸ್. ಷಡಾಕ್ಷರಯ್ಯ, ಡಿ.ಎಸ್. ಮಲ್ಲಿಕಾರ್ಜುನ್, ಪ್ರಕಾಶ್ ಗುತ್ತಿನಾಡು, ಎಸ್.ಪರಮೇಶ್, ಮುರುಘೇಶ್ ಹೆಚ್.ಪಿ.
ಹೊಳಲ್ಕೆರೆ, ಸಿದ್ದೇಶ್ ಎಸ್.ವಿ., ಶ್ರೀಮತಿ ವೀಣಾ ಸುರೇಶ್‍ಬಾಬು, ಬಸವರಾಜಯ್ಯ ಕೆ.ಬಿ., ಮಂಜುನಾಥ (ದಾಳಿಂಬೆ), ಡಿ.ವಿ.ಎಸ್. ಪ್ರದೀಪ್, ಶ್ರೀಮತಿ ತ್ರಿವೇಣಿ ಕುಮಾರ್, ನಿರಂಜನ ದೇವರಮನೆ, ಕೊಟ್ರೇಶ್ ಎಸ್.ವಿ., ಜಯಪ್ಪ ಟಿ., ಸಿದ್ದಪ್ಪ ಮಲ್ಲಾಪುರ, ಶ್ರೀಮತಿ ಟಿ.ಕೆ. ಲತಾ ಉಮೇಶ್, ಸಿ.ಟಿ. ಜಯಣ್ಣ, ಯಶವಂತ ಎಂ. ಇವರುಗಳು ನೇಮಕ ಆಗಿರುತ್ತಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಸೇರಿದಂತೆ ಹಲವೆಡೆ ಮುಂದಿನ ನಾಲ್ಕು ದಿನ ಬಿಸಿಗಾಳಿ ಮುನ್ಸೂಚನೆ..!

ಬೆಂಗಳೂರು: ಬಿಸಿ ಗಾಳಿಯನ್ನು ಕುಡಿದು ಕುಡಿದು ಜನ ನಿತ್ರಾಣರಾಗಿದ್ದಾರೆ. ಅದರಲ್ಲೂ ಕೆಲಸಕ್ಕೆಂದು ಹೋಗುವವರ ಸ್ಥಿತಿಯನ್ನು ಕೇಳುವಂತೆಯೇ ಇಲ್ಲ. ಬೆಳಗೆದ್ದು ರೆಡಿಯಾಗಿ ಆಫೀಸ್ ತಲುಪುವಷ್ಟರಲ್ಲಿ ಸುಸ್ತಾಗಿ ಹೋಗಿರುತ್ತಾರೆ. ಇಂಥ ರಣಬಿಸಿಲಿನಿಂದ ಹೆದರಿರುವ ಜನ ಮಳೆಗಾಗಿ ಕಾಯುತ್ತಿದ್ದಾರೆ.

ಕಾಲು ಕಟ್ಟಿ, ಅತ್ಯಾಚಾರ : ವಿಡಿಯೋ ನೋಡಿದ ಗೆಳೆಯರಿಂದ ಮಾಹಿತಿ : ರೇವಣ್ಣ ವಿರುದ್ಧ ದಾಖಲಾಯ್ತು ಸಂತ್ರಸ್ತೆ ಮಗನಿಂದ ದೂರ..!

ಮೈಸೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣ ಹಾಗೂ ಸಂಸದ ಪ್ರಜ್ವಲ್ ರೇವಣ್ಣ ಕರ್ಮಕಾಂಡಗಳು ಮುಗಿಯುವಂತೆ ಕಾಣುತ್ತಿಲ್ಲ. ದಿನೇ‌ ದಿನೇ ದಾಖಲಾಗುತ್ತಿರುವ ದೂರುಗಳ ಸಂಖ್ಯೆಯು ಜಾಸ್ತಿಯಾಗುತ್ತಿದೆ. ಇದೀಗ ರೇವಣ್ಣ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.

ತಂಪಾಯಿತು ಬೆಂಗಳೂರು : ಸುರಿಯುತ್ತಿದ್ದಾನೆ ವರುಣರಾಯ

ಬೆಂಗಳೂರು: ಇನ್ನು ಸ್ವಲ್ಪ ದಿನ ಇದೇ ಉಷ್ಣಾಂಶ ಮುಂದುವರೆದಿದ್ದರೆ ಬೆಂಗಳೂರಿನ ಮಂದಿ ಊರು ಬಿಡಬೇಕಾಗಿತ್ತು, ಅಷ್ಟು ಬಿಸಿಲು. ಮನೆಯಿಂದ ಹೊರಗಡೆಗೆ ಕಾಲಿಟ್ಟರೆ ಮೈತುಂಬಾ ಬೆವರೇ ಸುರಿಯುತ್ತಿತ್ತು. ಇಂದು ಆ ರಣಬಿಸಿಲಿಗೆ ಮುಕ್ತಿ ಸಿಕ್ಕಿದೆ‌. ಮಳೆರಾಯ

error: Content is protected !!