Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ | ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ಪದಾಧಿಕಾರಿಗಳ ಆಯ್ಕೆ 

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಡಿ. 27 : ನಗರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ಶಿವಶರಣ ಮಾದಾರ ಚನ್ನಯ್ಯ ಸೇವಾಸಮಿತಿಯ ತಾಲ್ಲೂಕು ಸಮಿತಿಯ ಅಧ್ಯಕ್ಷರನ್ನಾಗಿ  ದೇವರಾಜ್ ಎಂ ಲಕ್ಮಿಸಾಗರ. ಇವರನ್ನು ನೇಮಕ ಮಾಡಲಾಯಿತು. , ಹಾಗೂ ಸದ್ಯಸರು ಗಳನ್ನ ಆಯ್ಕೆ ಮಾಡಲಾಯಿತು.ಜಿಲ್ಲಾ ಸಮುದಾಯದ ಮುಖಂಡ ಸಮ್ಮುಖದಲ್ಲಿ ತಾಲೂಕು ಅಧ್ಯಕ್ಷರು ಪದಾಧಿಕಾರಿಗಳಿಗೆ ಆದೇಶ ಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಪರಶುರಾಮ ಕೆಎಂ ಪ್ರಧಾನಕಾರ್ಯದರ್ಶಿ ರವಿಕುಮಾರ್ ಎನ್ ಬ್ಯಾಲಹಾಳ್. ಅನಿಲ್ ಕುಮಾರ್ ಜಿಲ್ಲಾ ಮಾಧ್ಯಮ ಸಲಹೆಗಾರರಾದ ಭಾನುಮೂರ್ತಿ. ಹಾಗೂ ಜಿಲ್ಲಾ ಕಾರ್ಯದರ್ಶಿ ಅನಂತರಾಜ್. ಜಿಲ್ಲಾ ಉಪಾಧ್ಯಕ್ಷರು ಚಂದ್ರಣ್ಣ.ಜಿಲ್ಲಾಖಜಾಂಚಿ ನಾಗರಾಜಪ್ಪ. ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾದ ಕಲ್ಲೇಶ್. ಪ್ರಸನ್ನಕುಮಾರ್. ಮಂಜುನಾಥ್. ತಿಪ್ಪೇಸ್ವಾಮಿ  ಹಾಗೂ   ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...