ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 09 : ನಗರದ ಹೊರವಲಯದ ಹೊಸ ಹೈವೆಯಲ್ಲಿ ಇಂದು ಬೆಳಿಗ್ಗೆ 11 : 30 ರ ಸುಮಾರಿಗೆ ಮೆದೇಹಳ್ಳಿ ಮತ್ತು ಗುಡ್ಡದರಂಗವ್ವನಹಳ್ಳಿಯ ಮಧ್ಯೆ ಐರಾವತ ಹೋಟೆಲ್ ಸಮೀಪ ಎಡಬದಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಇನ್ನೋವಾ ವಾಹನ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಚಲಿಸುತ್ತಿದ್ದ ಇನ್ನೋವಾ ಕಾರು ವೇಗವಾಗಿ ಬಂದು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಆರು ಮಂದಿಯ ಪೈಕಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಮತ್ತೋರ್ವ ಪ್ರಯಾಣಿಕನಿಗೆ ಗಾಯಗಳಾಗಿದ್ದು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಬಲೂಚ್ ಲಿಬರೇಶನ್ ಆರ್ಮಿ (ಬಿಎಲ್ಎ) ಪಾಕಿಸ್ತಾನಿ ಸೈನಿಕರ ಬೆಂಗಾವಲು ಪಡೆಯ ಮೇಲೆ…
ಸುದ್ದಿಒನ್ : ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಲು ವೇದಿಕೆ ಸಜ್ಜಾಗಿದೆ. ಇಡೀ ವಿಶ್ವವೇ ಕಾಯುತ್ತಿದ್ದ ಸಮಯ ಕೊನೆಗೂ ಬಂದಿದೆ. ಸುನೀತಾ…
ಬೆಂಗಳೂರು, ಮಾರ್ಚ್. 16 : ಕರ್ನಾಟಕ ವಕ್ಫ್ ಬೋರ್ಡ್ ಗೆ ನೂತನವಾಗಿ ಅಧ್ಯಕ್ಷರ ನೇಮಕವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಇಬ್ಬರ…
ಬೆಂಗಳೂರು; ಚಿನ್ನದ ಸ್ಮಗ್ಲಿಂಗ್ ವಿಚಾರದಲ್ಲಿ ಈಗ ಸಾಕಿದ ಮಗಳಿಂದಾನೇ ತಂದೆಗೂ ಸಂಕಟ ಎದುರಾಗಿದೆ. ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಡಿಜಿಪಿ ರಾಮಚಂದ್ರ…
ಸುದ್ದಿಒನ್, ಹೊಸದುರ್ಗ, ಮಾರ್ಚ್. 16 : ತಾಲ್ಲೂಕಿನ ಜನರ ಹಾಗೂ ಪೊಲೀಸರ ನಿದ್ದೆಗೆಡಿಸಿದ್ದ ಸರಗಳ್ಳರು ಕೊನೆಗೂ ಪೊಲೀಸರ ಖೆಡ್ಡಾಗೆ ಬಿದ್ದಿದ್ದಾರೆ.…
ಸುದ್ದಿಒನ್ : ಬಹಳಷ್ಟು ಜನರು ತುಪ್ಪವನ್ನು ಚಪಾತಿ ಮತ್ತು ಬೇಳೆ ಸಾರಿನೊಂದಿಗೆ ಬೆರೆಸಿಕೊಂಡು ತಿನ್ನುತ್ತಾರೆ. ಇದು ಭಕ್ಷ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು…