Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ | ಏಪ್ರಿಲ್ 07 ರಂದು ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರ

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 04 : ನಗರದ ಅಮೃತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಇದೇ ಏಪ್ರಿಲ್ 07 ರಂದು ಉಚಿತ ಮೂಳೆ ಸಾಂದ್ರತೆ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ.

ಯಾರೆಲ್ಲ ಪರೀಕ್ಷಿಸಿಕೊಳ್ಳಬಹುದು ?
* ನಿಷ್ಕ್ರಿಯ ಜೀವನ ಶೈಲಿಯುಳ್ಳವರು
* 35 ವರ್ಷ ಮೇಲ್ಪಟ್ಟ ಸ್ತ್ರೀಯರು
* 40 ವರ್ಷ ಮೇಲ್ಪಟ್ಟ ಗಂಡಸರು
* ಮಂಡಿ ನೋವು, ಸೊಂಟ ನೋವಿನಿಂದ ಬಳಲುತ್ತಿರುವವರು
* ತುಂಬಾ ಸಮಯದಿಂದ ಔಷಧಿಗಳನ್ನು ತೆಗೆದುಕೊಳ್ಳುತ್ತಿರುವವರು ನಿಮ್ಮ ಮೂಳೆ ಸಾಂದ್ರತೆಯನ್ನು ಪರೀಕ್ಷಿಸಿಕೊಳ್ಳಿ ಮತ್ತು ಅಸ್ಥಿರಂಧ್ರತೆಯಿಂದ ನಿಮ್ಮನ್ನು ರಕ್ಷಿಸಿಕೊಳ್ಳಬಹುದಾಗಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.

ದಿನಾಂಕ : 07.04.26
ಸಮಯ: ಬೆಳಗ್ಗೆ 10:00 ರಿಂದ ಸಂಜೆ 4:00 ರ ವರೆಗೆ
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ದೂರವಾಣಿ: 08194 234 844
ಸ್ಥಳ: ಅಮೃತ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ, ಒನಕೆ ಓಬವ್ವ ಸ್ಟೇಡಿಯಂ ಹಿಂಬಾಗ, ಚಿತ್ರದುರ್ಗ – 577501

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...