Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಗಿರಿಜಮ್ಮ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ,ಸೆಪ್ಟೆಂಬರ್. 01 : ನಗರದ ಜೆಸಿಆರ್ ಬಡಾವಣೆಯ ಗಣಪತಿ ದೇವಸ್ಥಾನದ ಬಳಿ ಇರುವ ಶ್ರೀಮತಿ ಗಿರಿಜಮ್ಮನವರು ( 85 ವರ್ಷ) ಭಾನುವಾರ ರಾತ್ರಿ ನಿಧನರಾದರು.

ಮೃತರು ನಗರದ ಖ್ಯಾತ ವಕೀಲರಾದ ದಿವಂಗತ ಇ. ಆರ್. ಕೊಟ್ರಪ್ಪನವರ ಧರ್ಮಪತ್ನಿ. ಇವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಮಧ್ಯಾನ್ಹ ನಂತರ ಜೋಗಿಮಟ್ಟಿ ರಸ್ತೆಯ ಲಿಂಗಾಯಿತ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆಗೆ (7795511477) ಸಂಪರ್ಕಿಸಲು ಕೋರಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment