Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಚಿತ್ರದುರ್ಗ : ನಿವೃತ್ತ ಸೈನಿಕರಿಗೆ ಅದ್ದೂರಿ ಸ್ವಾಗತ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 03 : ಭಾರತೀಯ ಸೈನಿಕ ಸೇನೆಯಲ್ಲಿ 22 ವರ್ಷಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತು ಭಾರತದ ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿ ಕುಂಚಗನಾಳ ಗ್ರಾಮದ ಮಲ್ಲಿಕಾರ್ಜುನ್ .ಎಸ್ ಇವರು ವಾಪಸ್ಸು ಗ್ರಾಮಕ್ಕೆ ಬಂದಾಗ ಅವರಿಗೆ ಅದ್ದೂರಿಯಾದ ಸ್ವಾಗತವನ್ನು ನೀಡಲಾಯಿತು.

ದೇಶ ಸೇವೆಯನ್ನು ಮಾಡಿ ನಿವೃತ್ತಿಯಾಗಿ ಬಂದ ಮಲ್ಲಿಕಾರ್ಜನ್ ಹಾಗೂ ವೇಣುಗೋಪಾಲ್ ರವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಾದ್ಯಗೋಷ್ಟಿಯೊಂದಿಗೆ ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಿ ಅಂಬೇಡ್ಕರ್ ಹಾಗೂ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಲಕ್ಷ್ಮಿಕಾಂತ. ಎಸ್ ಕುಂಚಿಗನಾಳು ಮತ್ತು ಅಶೋಕ್ ಕುಮಾರ್ ವಕೀಲರು ಬೆಳಗಟ್ಟ, ಸಿರಿವೆಲ್ಲಪ್ಪ, ತಮ್ಮಣ್ಣ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಕುಟುಂಬ ವರ್ಗದವರ ಮತ್ತು ಗ್ರಾಮಸ್ಥರು ಹಾಗೂ ಭಾರತೀಯ ನಿವೃತ್ತ ಅರೇ ಸೇನಾ ಸೈನಿಕರ ಸಂಘ ಅಧ್ಯಕ್ಷರು ಕಾರ್ಯದರ್ಶಿಗಳು ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಮಲ್ಲಿಕಾರ್ಜುನ ಎಸ್ ಅವರನ್ನು ಸ್ವಾಗತಿಸಿ ತಾಯ್ನಾಡಿಗೆ ಬರಮಾಡಿಕೊಳ್ಳಲಾಯಿತು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...