ಚಿತ್ರದುರ್ಗ : ನಿವೃತ್ತ ಸೈನಿಕರಿಗೆ ಅದ್ದೂರಿ ಸ್ವಾಗತ

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಫೆ. 03 : ಭಾರತೀಯ ಸೈನಿಕ ಸೇನೆಯಲ್ಲಿ 22 ವರ್ಷಗಳ ಕಾಲ ದೇಶದ ವಿವಿಧ ರಾಜ್ಯಗಳಲ್ಲಿ ಮತ್ತು ಭಾರತದ ಗಡಿಭಾಗಗಳಲ್ಲಿ ಸೇವೆ ಸಲ್ಲಿಸಿ ಕುಂಚಗನಾಳ ಗ್ರಾಮದ ಮಲ್ಲಿಕಾರ್ಜುನ್ .ಎಸ್ ಇವರು ವಾಪಸ್ಸು ಗ್ರಾಮಕ್ಕೆ ಬಂದಾಗ ಅವರಿಗೆ ಅದ್ದೂರಿಯಾದ ಸ್ವಾಗತವನ್ನು ನೀಡಲಾಯಿತು.

ದೇಶ ಸೇವೆಯನ್ನು ಮಾಡಿ ನಿವೃತ್ತಿಯಾಗಿ ಬಂದ ಮಲ್ಲಿಕಾರ್ಜನ್ ಹಾಗೂ ವೇಣುಗೋಪಾಲ್ ರವರನ್ನು ಅದ್ದೂರಿಯಾಗಿ ಸ್ವಾಗತಿಸಲಾಯಿತು. ವಾದ್ಯಗೋಷ್ಟಿಯೊಂದಿಗೆ ರಾಜ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಿ ಅಂಬೇಡ್ಕರ್ ಹಾಗೂ ಮದಕರಿ ನಾಯಕ ಪ್ರತಿಮೆಗೆ ಮಾಲಾರ್ಪಣೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ಲಕ್ಷ್ಮಿಕಾಂತ. ಎಸ್ ಕುಂಚಿಗನಾಳು ಮತ್ತು ಅಶೋಕ್ ಕುಮಾರ್ ವಕೀಲರು ಬೆಳಗಟ್ಟ, ಸಿರಿವೆಲ್ಲಪ್ಪ, ತಮ್ಮಣ್ಣ ಮತ್ತು ಗ್ರಾಮ ಪಂಚಾಯತಿ ಸದಸ್ಯರು ಕುಟುಂಬ ವರ್ಗದವರ ಮತ್ತು ಗ್ರಾಮಸ್ಥರು ಹಾಗೂ ಭಾರತೀಯ ನಿವೃತ್ತ ಅರೇ ಸೇನಾ ಸೈನಿಕರ ಸಂಘ ಅಧ್ಯಕ್ಷರು ಕಾರ್ಯದರ್ಶಿಗಳು ಪ್ರವಾಸಿ ಮಂದಿರದಲ್ಲಿ ಆತ್ಮೀಯವಾಗಿ ಮಲ್ಲಿಕಾರ್ಜುನ ಎಸ್ ಅವರನ್ನು ಸ್ವಾಗತಿಸಿ ತಾಯ್ನಾಡಿಗೆ ಬರಮಾಡಿಕೊಳ್ಳಲಾಯಿತು.

suddionenews

Recent Posts

ಹೊಸದುರ್ಗ : ಫೆಬ್ರವರಿ 12 ರಂದು ಕುಂದೂರಿನಲ್ಲಿ ಅಂಭಾದೇವಿ ರಥೋತ್ಸವ

  ಸುದ್ದಿಒನ್, ಹೊಸದುರ್ಗ, ಫೆಬ್ರವರಿ. 03 : ತಾಲ್ಲೂಕಿನ ಬಾಗೂರು ಸಮೀಪದ ಕುಂದೂರು ಗೊಲ್ಲರಹಟ್ಟಿಯ ಗೋವರ್ಧನಗಿರಿ ಜಗದಾಂಬ ಮಹಾಸಂಸ್ಥಾನ ಮಠದಲ್ಲಿ…

1 hour ago

ಪ್ರೀತಿಯ ನಾಟಕ.. ಲಕ್ಷ ಲಕ್ಷ ವಸೂಲಿ.. ಮಹಿಳೆಯ ವಂಚನೆಯಿಂದ ಸೂಸೈಡ್ ದಾರಿ ಹಿಡಿದ ಚಿತ್ರದುರ್ಗ ಗ್ರಾ.ಪಂ ಸದಸ್ಯ..!

ಚಿತ್ರದುರ್ಗ: ಆತ ಒಳ್ಳೆಯ ಕೆಲಸದಲ್ಲಿದ್ದ.. ಮುದ್ದಾದ ಹೆಂಡತಿ.. ಸುಖವಾದ ಸಂಸಾರ.. ಆದರೆ ಅವರ ಬಾಳಲ್ಲಿ ಬಂದ ಮತ್ತೊಬ್ಬ ಮಹಿಳೆಯಿಂದ ಸಂಸಾರ…

3 hours ago

ಚಿತ್ರದುರ್ಗ : ಜಿ.ಎನ್.ಹನುಮಂತರೆಡ್ಡಿ ನಿಧನ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 03 : ನಗರದ ಕೆಳಗೋಟೆ ಚಿನ್ನಪ್ಪ ಲೇಔಟ್ ನಿವಾಸಿ, ಚಿತ್ರದುರ್ಗ ಜಿಲ್ಲಾ ರೆಡ್ಡಿ ಜನ ಸಂಘದ…

3 hours ago

ಶಾಸಕರು ಹಗಲು ದರೋಡೆ ಮಾಡುತ್ತಿದ್ದಾರೆ : ಮಾಜಿ ಸಚಿವ ಆಂಜನೇಯ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಫೆ. 03…

3 hours ago

ಪತ್ರಕರ್ತ ಕಣ್ಣನ್ ಜನ್ಮದಿನ ಸಡಗರ

ಚಿತ್ರದುರ್ಗ, ಸುದ್ದಿಒನ್, ಫೆ.3: ಚಿತ್ರದುರ್ಗ ಜಿಲ್ಲೆಯಲ್ಲಿ ಕಣ್ಣನ್ ಎಂದೇ ಚಿರಪಚಿತರಾಗಿರುವ ಕೆ.ಎಂ.ಮುತ್ತುಸ್ವಾಮಿ ಜನ್ಮದಿನವನ್ನು ದಿಢೀರ್ ಆಗಿ ಆಚರಿಸಿ ಸಂಭ್ರಮಿಸಿದರು. ಜಿಲ್ಲಾ…

4 hours ago

ಇನ್ಮುಂದೆ ಯಾರ ಮುಲಾಜು ನೋಡಲ್ಲ : ರೆಬೆಲ್ ಆದ ಶ್ರೀರಾಮುಲು

  ಗದಗ: ಕಳೆದ ಕೆಲವು ದಿನಗಳಿಂದಾನೂ ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನಡುವೆ ಎಲ್ಲವೂ ಸರಿ ಇಲ್ಲ. ಒಬ್ಬರಿಗೊಬ್ಬರು ಮಾತಿನ…

5 hours ago