Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಮೇ.10 ಮತ್ತು 13 ರಂದು ಚುನಾವಣಾ ಕಾರ್ಯಕ್ಕಾಗಿ ನಿಯೋಜಿಸಿರುವ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯ ಮಾಹಿತಿ ಇಲ್ಲಿದೆ

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ, (ಮೇ.08) : ಕರ್ನಾಟಕ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ.10 ರಂದು ನಡೆಯಲಿರುವ ಮತದಾನ ಹಾಗೂ ಮೇ.13 ರ ಮತ ಎಣಿಕೆ ಕಾರ್ಯಕ್ಕಾಗಿ 5 ಡಿಎಸ್‍ಪಿ(ಉಪ ಪೊಲೀಸ್ ವರಿಷ್ಠಾಧಿಕಾರಿ ), 18 ಸಿಪಿಐ (ವೃತ್ತ ನಿರೀಕ್ಷರು), 57 ಪಿ.ಎಸ್.ಐ (ಪೊಲೀಸ್ ಸಬ್  ಇನ್ಸ್‍ಪೆಕ್ಟರ್), 134 ಎ.ಎಸ್.ಐ(ಸಹಾಯಕ ಪೊಲೀಸ್ ಸಬ್ ಇನ್ಸ್‍ಪೆಕ್ಟರ್), 955 ಪಿ.ಸಿ.(ಕಾನ್ಸಟೇಬಲ್), 600 ಗೃಹರಕ್ಷರನ್ನು ಚಿತ್ರದುರ್ಗ ಜಿಲ್ಲೆಯಿಂದ ನೇಮಿಸಲಾಗಿದೆ.

1 ಡಿಎಸ್‍ಪಿ, 5 ಸಿಪಿಐ, 4 ಪಿ.ಎಸ್.ಐ, 61 ಎ.ಎಸ್.ಐ , 268ಪಿ.ಸಿ, 100 ಗೃಹರಕ್ಷರನ್ನು ಹೊರ ಜಿಲ್ಲೆಯಿಂದ ನೇಮಿಸಲಾಗಿದೆ.

ಇದರೊಂದಿಗೆ 14 ಸಿಎಪಿಎಫ್ (ಕೇಂದ್ರ ಸಶಸ್ತ್ರ ದಳ) ಹಾಗೂ 6 ಕೆ.ಎಸ್.ಆರ್.ಪಿ (ಸಶಸ್ತ್ರ ಮೀಸಲು ಪಡೆ) ತುಕಡಿಗಳನ್ನು ಬಂದೋಬಸ್ತ್ ಕಾರ್ಯ ನಿಯೋಜಿಸಲಾಗಿದೆ.

ಮೇ.13 ರಂದು ಚಿತ್ರದುರ್ಗ ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ಹೊಸ ಕಟ್ಟದಲ್ಲಿ ಜರುಗುವ ಮತ ಎಣಿಕೆ ಕಾರ್ಯಕ್ಕೆ 1 ಡಿಎಸ್‍ಪಿ, 1 ಸಿಪಿಐ, 4 ಪಿ.ಎಸ್.ಐ, 9 ಎಸ್.ಎಸ್.ಐ, 17 ಹೆಚ್.ಸಿ (ಹೆಡ್ ಕಾನ್ಸ್ ಟೇಬಲ್), 20 ಪಿ.ಸಿ ಹಾಗೂ 2 ಸಿಎಪಿಎಫ್ ಹಾಗೂ 1 ಕೆ.ಎಸ್.ಆರ್.ಪಿ, 2 ಡಿಎಆರ್(ಜಿಲ್ಲಾ ಸಶಸ್ತ್ರ ಪಡೆ) ತುಕಡಿಗಳನ್ನು ನೇಮಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರುಶುರಾಮ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Summer Migraine: ಬಿಸಿಲಿಗೆ ಹೋದಾಗ ಈ ನಿಯಮಗಳನ್ನು ಪಾಲಿಸಿ : ಮೈಗ್ರೇನ್‌ ನಿಂದ ದೂರವಿರಿ….!

ಸುದ್ದಿಒನ್ : ಈ ಬೇಸಿಗೆಯಲ್ಲಿ ಬಿಸಿಲು ಜೋರಾಗಿದೆ. ತಾಪಮಾನವು 37 ರಿಂದ 40 ಡಿಗ್ರಿ  ಆಸುಪಾಸಿನಲ್ಲಿದೆ. ವಿಪರೀತ ಬಿಸಿಲಿನಿಂದ ಮಕ್ಕಳಿಂದ ವೃದ್ಧರವರೆಗೆ ಬಹುತೇಕ ಎಲ್ಲರೂ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಮೈಗ್ರೇನ್ ಪೀಡಿತರು ಸ್ವಲ್ಪ ಹೆಚ್ಚು

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

error: Content is protected !!