Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಜು.26 ಮತ್ತು 27 ರಂದು ಶಾಲೆಗಳಿಗೆ ರಜೆ : ಜಿಲ್ಲಾಧಿಕಾರಿ ಆದೇಶ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, (ಜು.25) :  ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ಅತಿಯಾದ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು, ಎಲ್ಲಾ ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೆ ದಿನಾಂಕ:26-07-2023 ಮತ್ತು ದಿನಾಂಕ:27-07-2023 ರಂದು ಎರಡು ದಿನಗಳು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಜೆ.ಆರ್.ಜೆ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಬಿಟ್ಟು ಬಿಡದೇ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿಧ್ಯಾರ್ಥಿಗಳು ಶಾಲೆಗೆ ಬರಲು ತೊಂದರೆಯಾಗುತ್ತಿದ್ದು, ಚಿತ್ರದುರ್ಗ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ಅಂಗನವಾಡಿ ಕೇಂದ್ರಗಳ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸಲಾಗಿದ್ದು,
ಪ್ರಸ್ತುತ ನೀಡಿರುವ ರಜೆ ಅವಧಿಯಲ್ಲಿ ನಿರ್ವಹಿಸಬೇಕಾದ ಪಠ್ಯಗಳನ್ನು ಇತರೆ ಸಾರ್ವತ್ರಿಕ ರಜಾ ದಿನಗಳಂದು ಸರಿದೂಗಿಸಿಕೊಂಡು ನಿರ್ವಹಿಸಬೇಕೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಉಳಿದಂತೆ ಪದವಿ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಎಂಜಿನಿಯರಿಂಗ್ ಮತ್ತು ಐಟಿಐ ಕಾಲೇಜುಗಳಿಗೆ ರಜೆ ಘೋಷಿಸಲಾಗಿರುವುದಿಲ್ಲ ಹಾಗೂ ಎಂದಿನಂತೆ ತರಗತಿಗಳು ನಡೆಯುತ್ತವೆ ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಛಾಯಾ ಟೈಲರ್ ರಮೇಶ್ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ನಗರದ ಲಕ್ಷ್ಮೀ ಬಜಾರ್‌ನಲ್ಲಿರುವ ಛಾಯಾ ಟೈಲರ್ ಅಂಗಡಿ ಮಾಲೀಕ ರಮೇಶ್ (52) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಸ್ವಗ್ರಾಮ ಹೊಸದುರ್ಗ

ಇಂದಿನಿಂದ ಹಾಸನಾಂಬೆಯ ದರ್ಶನ ಭಾಗ್ಯ : ಕ್ಯೂ ನಿಂತ ಭಕ್ತರು

  ಹಾಸನ: ವರ್ಷಕ್ಕೆ ಒಮ್ಮೆ ಬಾಗಿಲು ತೆಗೆಯುವ ದೇವಿ ಹಾಸನಾಂಬೆ. ಇದೀಗ ಮತ್ತೆ ಆ ದಿನ ಬಂದಿದೆ. ಹಾಸನಾಂಬೆಯ ಬಾಗಿಲು ತೆಗೆಯಲಾಗಿದೆ. ನಿನ್ನೆಯೇ ಹಾಸನಾಂಬೆಯ ಬಾಗಿಲು ತೆಗೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ಅವಕಾಶ ನೀಡಲಾಗಿದೆ. ರಾತ್ರಿಯಿಂದಾನೇ

ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು : ಛಲವಾದಿ ನಾರಾಯಣಸ್ವಾಮಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಎಸ್ ಟಿ ಸೋಮಶೇಖರ್ ಬಿಜೆಪಿಯಿಂದ ಹೊರಗೆ ನಿಂತಿದ್ದಾರೆ. ಬಿಜೆಪಿ ಶಾಸಕರು ಯಾರೂ ಅಷ್ಟು ದಡ್ಡತನ ಮಾಡುವುದಿಲ್ಲ. ಈಗ ರಾಜ್ಯದಲ್ಲಿ ಮುಳುಗುತ್ತಿರುವ ಹಡಗು ಕಾಂಗ್ರೆಸ್ ಪಕ್ಷ ಎಂದು ಬಿಜೆಪಿ

error: Content is protected !!