ಚಿತ್ರದುರ್ಗ. ಆ.23: ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ಬೆಸ್ಕಾಂ ವ್ಯಾಪ್ತಿಯಲ್ಲಿ ಬರುವ ಹಿರೆಗುಂಟನೂರು ಶಾಖಾ ವ್ಯಾಪ್ತಿಯಲ್ಲಿ ಬರುವ ಹಿರೇಗುಂಟನೂರು ಗ್ರಾಮದಿಂದ ಗುತ್ತಿನಾಡು ಗ್ರಾಮದವರೆಗೆ 11ಕೆವಿ ಲಿಂಕ್ ಲೈನ್ ಮಾರ್ಗ ರಚಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿAದ ಇದೇ ಆಗಸ್ಟ್ 24 ರಿಂದ 27 ರವರೆಗೆ ಬೆಳಿಗ್ಗೆ 11 ಗಂಟೆಯಿAದ ಸಂಜೆ 5 ಗಂಟೆಯರೆಗೆ ಹಿರೇಗುಂಟನೂರು ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ 11ಕೆ.ವಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: 66/11 ಕೆವಿ ಹಿರೆಗುಂಟನೂರು ವಿವಿ ಕೇಂದ್ರದಿAದ ಸರಬರಾಜಾಗುವ 11 ಕೆವಿ ಮಾರ್ಗದ ಎಫ್-9 ಸೀಬಾರ ಮತ್ತು ಎಫ್-10 ಬೀರಾವರ ಎನ್.ಜೆ.ವೈ 11 ಕೆ.ವಿ ಮಾರ್ಗಗಳಲ್ಲಿ ಅಡಚಣೆಯಾಗುತ್ತದೆ.
ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: 66/11 ಕೆವಿ ಹಿರೇಗುಂಟನೂರು ವ್ಯಾಪ್ತಿಯ ಹಿರೇಗುಂಟನೂರು ಗೊಲ್ಲರಹಟ್ಟಿ, ಚಿಕ್ಕಪುರ, ಸೀಬಾರ, ಗುತ್ತಿನಾಡು, ಈಚಲನಾಗೇನಹಳ್ಳಿ, ಹುಣಸೆಕಟ್ಟೆ, ಸಾದರಹಳ್ಳಿ, ಕೆ.ಬಳ್ಳೆಕಟ್ಟೆ ಹಾಗೂ ಬೀರಾವರ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕು ಎಂದು ಚಿತ್ರದುರ್ಗ ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…