Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Facebook
Twitter
Telegram
WhatsApp

ಸುದ್ದಿಒನ್, ಜೂನ್. 21 : ನಗರದ ಪ್ರಕೃತಿ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಅಧ್ಯಕ್ಷರಾದ ರೋಟೇರಿಯನ್ ಪಿ.ಎಚ್. ಎಫ್ ಎಂ.ಕೆ ರವೀಂದ್ರ ರವರು ವಹಿಸಿಕೊಂಡಿದ್ದರು.
ಮಕ್ಕಳಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಶುಭಾಶಯಗಳನ್ನು ಕೋರುತ್ತ  ಯೋಗದ ಮಹತ್ವತೆಯನ್ನು ತಿಳಿಸಿಕೊಟ್ಟರು.
ಚೇತನ್ ಬಾಬು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.

ಶಾಲೆಯ ಟ್ರಸ್ಟಿ ರಂಗನಾಥ್ ರವರು ಶಾಲಾ ಮಕ್ಕಳಿಗೆ ಓಂಕಾರದೊಂದಿಗೆ ಯೋಗವನ್ನು ಪ್ರಾರಂಭಿಸಿ ಸೂರ್ಯ ನಮಸ್ಕಾರ ಮತ್ತು ಇತರೆ ಯೋಗಾಸನಗಳನ್ನು ಮಾಡಿಸಿದರು.

ಈ ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ಕಾರ್ಯದರ್ಶಿ ಕಾರ್ತಿಕ್ ಎಂ.
ಸ್ವಾಗತಿಸಿದರು.

ಈ ಶಾಲೆಯ ಟ್ರಸ್ಟಿಗಳಾದ ರೋಟೆರಿಯನ್ ಪಿ. ಹೆಚ್. ಎಫ್. ಡಾ.ಮಧುಸೂದನ್ ರೆಡ್ಡಿ, ಶ್ರೀಮತಿ ಸ್ವಾತಿ ಆನಂದ್, ಖಜಾಂಚಿಗಳಾದ ಶ್ರೀಮತಿ ಡಾ. ಶ್ವೇತಾ ಕಾರ್ತಿಕ್ ಉಪಸ್ಥಿತರಿದ್ದರು. ಯೋಗ ಕಾರ್ಯಕ್ರಮದ ನಂತರ ಮಕ್ಕಳಿಗೆ ಸಿಹಿಯನ್ನು ವಿತರಿಸಲಾಯಿತು‌.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಂಡಮಾರುತಕ್ಕೆ ಸಿಲುಕಿದ್ದ ಟೀಂ ಇಂಡಿಯಾ ಕಡೆಗೂ ತವರಿಗೆ ಪ್ರಯಾಣ : ನಾಳೆ ಮುಂಬೈನಲ್ಲಿ ಟ್ರೋಫಿಯೊಂದಿಗೆ ರೋಡ್ ಶೋ

ನವದೆಹಲಿ: ಹಲವು ವರ್ಷಗಳ ಬಳಿಕ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಬೀಗಿದೆ. ಈ ಸಂತಸವನ್ನು ಇಡೀ ದೇಶವೇ ಸಂಭ್ರಮಿಸಿದೆ, ಟೀಂ ಇಂಡಿಯಾ ಆಟಗಾರರನ್ನು ಕೊಂಡಾಡಿದ್ದಾರೆ. ಗೆದ್ದ ಮರುದಿನವೇ ಈ ಯಶಸ್ಸನ್ನು ಸಂಭ್ರಮಿಸಬೇಕೆಂದುಕೊಂಡಿದ್ದ ಕ್ರಿಕೆಟ್ ಪ್ರೇಮಿಗಳು

ಬೆಂಗಳೂರಿಗೆ ಬಂದ ದೊಡ್ಮನೆ ಸೊಸೆ : ನಾಳೆ ಯುವ – ಶ್ರೀದೇವಿ ಡಿವೋರ್ಸ್ ಕೇಸ್ ವಿಚಾರಣೆ..!

ಬೆಂಗಳೂರು: ದೊಡ್ಮನೆ ಮೊಮ್ಮಗ ಯುವ ರಾಜ್‍ಕುಮಾರ್ ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿರುವುದು ಈಗ ಗುಟ್ಟಾಗಿ ಉಳಿದಿಲ್ಲ. ಜೋರು ಚರ್ಚೆಯೂ ಆಗಿತ್ತು. ವಿದೇಶದಲ್ಲಿದ್ದ ಶ್ರೀದೇವಿ ಭೈರಪ್ಪ ಬೆಂಗಳೂರಿಗೆ ಬಂದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ನಾಳೆ ಫ್ಯಾಮಿಲಿ

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ.

error: Content is protected !!