Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಪತ್ರಕರ್ತ ಚನ್ನಬಸವಯ್ಯ ನಿಧನ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 28 : ನೆಹರೂ ನಗರದ ನಿವಾಸಿ ಪತ್ರಕರ್ತ ಹಾಗೂ ವಕೀಲ ಚನ್ನಬಸವಯ್ಯ (45 ವರ್ಷ) ಇಂದು (ಗುರುವಾರ) ಬೆಳಗ್ಗೆ ಅನಾರೋಗ್ಯದಿಂದ ಅಕಾಲಿಕ ನಿಧನ ಹೊಂದಿದರು.

ಮೃತರು ತಾಯಿ, ಪತ್ನಿ, ಕಿರಿಯ ಸಹೋ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ನಗರದ ಬಸವೇಶ್ವರ ಆಸ್ಪತ್ರೆಯಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಸವೇಶ್ವರ ಮೆಡಿಕಲ್ ಕಾಲೇಜಿಗೆ (ಜೆ.ಎಂ.ಐ.ಟಿ. ಕಾಲೇಜ್ ಆವರಣ) ದೇಹದಾನ ಮಾಡಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...