ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಗರದ ಟೀಚರ್ಸ್ ಕಾಲನಿ ನಿವಾಸಿ ಕೆ.ಸಿದ್ಧಾರ್ಥ(53)ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ ಪತ್ರಕರ್ತ ಮುತ್ತುಸ್ವಾಮಿ ಕಣ್ಣನ್ ಸೇರಿದಂತೆ ಮೂವರು ಸಹೋದರರು ಇದ್ದಾರೆ. ಅಂತ್ಯಕ್ರಿಯೆ ಬುಧವಾರ ನಗರದ ಜೋಗಿಮಟ್ಟಿ ರಸ್ತೆ ರುದ್ರಭೂಮಿಯಲ್ಲಿ ನಡೆಯಿತು.
ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.





