ಸುದ್ದಿಒನ್, ಚಿತ್ರದುರ್ಗ, ಜನವರಿ. 28 : ನಗರದ ಟೀಚರ್ಸ್ ಕಾಲನಿ ನಿವಾಸಿ ಕೆ.ಸಿದ್ಧಾರ್ಥ(53)ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ರಾತ್ರಿ ನಿಧನರಾದರು. ಅವರಿಗೆ ಪತ್ರಕರ್ತ ಮುತ್ತುಸ್ವಾಮಿ ಕಣ್ಣನ್ ಸೇರಿದಂತೆ ಮೂವರು ಸಹೋದರರು ಇದ್ದಾರೆ. ಅಂತ್ಯಕ್ರಿಯೆ ಬುಧವಾರ ನಗರದ ಜೋಗಿಮಟ್ಟಿ ರಸ್ತೆ ರುದ್ರಭೂಮಿಯಲ್ಲಿ ನಡೆಯಿತು.










