Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಾ.26 ರಿಂದ 29 ರವರೆಗೆ ಕಣಿವೆ ಮಾರಮ್ಮನ ಜಾತ್ರೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.25 : ನಗರ ಪೊಲೀಸ್ ರಾಣೆ ಆವರಣದಲ್ಲಿರುವ ಕಣಿವೆ ಮಾರಮ್ಮನ ಜಾತ್ರೆ ಮಾ.26 ರ ಇಂದಿನಿಂದ ಆರಂಭಗೊಂಡು 29 ರವರೆಗೆ ನಾಲ್ಕು ದಿನಗಳ ಕಾಲ ವಿಜೃಂಭಣೆಯಿಂದ ನಡೆಯಲಿದೆ. ದೇವಸ್ಥಾನದ ಮುಂಭಾಗ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.

26 ರಂದು ಸಂಜೆ 6-30 ಕ್ಕೆ ಮಧುವಣಗಿತ್ತಿ ಶಾಸ್ತ್ರ, 28 ರಂದು ಬೆಳಿಗ್ಗೆ 11 ಕ್ಕೆ ಹೂವಿನ ಅಲಂಕಾರ, ಸಕಲ ವಾದ್ಯಗಳೊಂದಿಗೆ ನಗರದ ರಾಜಬೀದಿಗಳಲ್ಲಿ ಅಮ್ಮನ ಮೆರವಣಿಗೆ. 29 ರಂದು ಜಾತ್ರೆಯ ಅಂಗವಾಗಿ ವಿಶೇಷ ಪೂಜೆ, ಬೆಳಿಗ್ಗೆ 11 ಕ್ಕೆ ಅನ್ನಸಂತರ್ಪಣೆ.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಣಿವೆ ಮಾರಮ್ಮನ ಕೃಪೆಗೆ ಪಾತ್ರರಾಗುವಂತೆ ದೇವಸ್ಥಾನದ ಭಕ್ತ ಮಂಡಳಿ ಕೋರಿದೆ.

ಜಾತ್ರಾ ಮಹೋತ್ಸವಕ್ಕೆ ಅಕ್ಕಿ, ಬೇಳೆ, ಬೆಲ್ಲ, ಎಣ್ಣೆ, ಧವಸ ಧಾನ್ಯಗಳನ್ನು ಕೊಡಲಿಚ್ಚಿಸುವ ಭಕ್ತಾಧಿಗಳು ಮಂಗಳವಾರದೊಳಗೆ ದೇವಸ್ಥಾನದ ಸನ್ನಿಧಿಯಲ್ಲಿ ಸಮರ್ಪಿಸಿ ರಸೀದಿಯನ್ನು ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಮೊ : 8951555830, 9448728083, 9480803146 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!