Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಡಿಸೆಂಬರ್ 16 ರಂದು ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಕಾರ್ತಿಕೋತ್ಸವ

---Advertisement---

 

 

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 14 : ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 16 ರ ಸೋಮವಾರ ಕಡೆಯ ಕಾರ್ತಿಕೋತ್ಸವದ ಪ್ರಯುಕ್ತ ಕಾರ್ತಿಕೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ.

ಸಂಜೆ 7.00 ಗಂಟೆಗೆ ದೀಪಾರಾಧನೆ ನಂತರ ಶ್ರೀ ನೀಲಕಂಠೇಶ್ವರಸ್ವಾಮಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ಜರಗುತ್ತದೆ. ಮೆರವಣಿಗೆಯು ದೇವಸ್ಥಾನದಿಂದ ಗಾಂಧಿ ವೃತ್ತದ ವರೆಗೆ ನಡೆಯುತ್ತದೆ. ಅಲ್ಲಿಂದ ಬಂದ ನಂತರ ಅಷ್ಟೋತ್ತರ ಬಿಲ್ವಾರ್ಜನೆ ಹಾಗೂ ಮಹಾ ಮಂಗಳಾರತಿ ಆಗುತ್ತದೆ. ನಂತರ ಪ್ರಸಾದ ವ್ಯವಸ್ಥೆವಿರುತ್ತದೆ ಎಂದು ವೀರಶೈವ ಸಮಾಜದ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...