ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 14 : ನಗರದ ಶ್ರೀ ನೀಲಕಂಠೇಶ್ವರಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 16 ರ ಸೋಮವಾರ ಕಡೆಯ ಕಾರ್ತಿಕೋತ್ಸವದ ಪ್ರಯುಕ್ತ ಕಾರ್ತಿಕೋತ್ಸವ ಕಾರ್ಯಕ್ರಮವು ವಿಜೃಂಭಣೆಯಿಂದ ನಡೆಯಲಿದೆ.

ಸಂಜೆ 7.00 ಗಂಟೆಗೆ ದೀಪಾರಾಧನೆ ನಂತರ ಶ್ರೀ ನೀಲಕಂಠೇಶ್ವರಸ್ವಾಮಿ ಪಲ್ಲಕ್ಕಿ ಉತ್ಸವದ ಮೆರವಣಿಗೆ ಜರಗುತ್ತದೆ. ಮೆರವಣಿಗೆಯು ದೇವಸ್ಥಾನದಿಂದ ಗಾಂಧಿ ವೃತ್ತದ ವರೆಗೆ ನಡೆಯುತ್ತದೆ. ಅಲ್ಲಿಂದ ಬಂದ ನಂತರ ಅಷ್ಟೋತ್ತರ ಬಿಲ್ವಾರ್ಜನೆ ಹಾಗೂ ಮಹಾ ಮಂಗಳಾರತಿ ಆಗುತ್ತದೆ. ನಂತರ ಪ್ರಸಾದ ವ್ಯವಸ್ಥೆವಿರುತ್ತದೆ ಎಂದು ವೀರಶೈವ ಸಮಾಜದ ಆಡಳಿತ ಮಂಡಳಿಯವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










