ಚಿತ್ರದುರ್ಗ | ಕೊಟ್ರ ಬಸವರಾಜು ನಿಧನ

0 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 20 : ನಗರದ ಜೆಸಿಆರ್ ಬಡಾವಣೆಯ ನಿವಾಸಿ, ನಿವೃತ್ತ ಕಾರ್ಯಪಾಲಕ ಅಭಿಯಂತರರು ಈ. ಕೆ. ಕೊಟ್ರ ಬಸವರಾಜು ಇಂದು ಬೆಳಗ್ಗೆ (ಡಿಸೆಂಬರ್. 20, ಶನಿವಾರ) 11:00 ಗಂಟೆ ಸುಮಾರಿಗೆ ನಿಧನರಾದರು.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗದವರನ್ನು ಅಗಲಿದ್ದಾರೆ. ಜೆಸಿಆರ್ ಬಡಾವಣೆಯ ಅವರ ನಿವಾಸದಲ್ಲಿ ಸಂಜೆ 4:00 ವರೆಗೆ ಪಾರ್ಥಿವ ಶರೀರದ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದ್ದು, ನಂತರ ಜೋಗಿ ಮುಟ್ಟಿ ರಸ್ತೆ ಲಿಂಗಾಯತ ರುದ್ರ ಭೂಮಿಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 88927 75007

Share This Article
Enable Notifications OK No thanks