Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ವಾಯುಮಾಲಿನ್ಯ ನಿಯಂತ್ರಣ ಮಾಸಾಚರಣೆಗೆ ಚಾಲನೆ

---Advertisement---

 

ಚಿತ್ರದುರ್ಗ. ನ.11: 2024-25ನೇ ಸಾಲಿನ ನವೆಂಬರ್ ಮಾಹೆಯಲ್ಲಿ ವಾಯುಮಾಲಿನ್ಯದ ದುಷ್ಪಾರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಬಿತ್ತಿಪತ್ರ ಹಾಗೂ ಕರಪತ್ರಗಳನ್ನು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಬಿಡುಗಡೆಗೊಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸೋಮವಾರ ಜರುಗಿದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅವರು ವಾಯುಮಾಲಿನ್ಯ ನಿಯಂತ್ರಣಾ ಮಾಸಾಚರಣೆಗೆ ಚಾಲನೆ ನೀಡಿದರು.
ಸಾರಿಗೆ ಇಲಾಖೆ ವತಿಯಿಂದ ಪ್ರತಿ ವರ್ಷ ನವಂಬರ್ ಮಾಹೆಯಲ್ಲಿ ವಾಯು ಮಾಲಿನ್ಯ ನಿಯಂತ್ರಣಾ ಮಾಸಾಚರಣೆ ಆಚರಿಸುತ್ತಿದ್ದು, ವಾಹನಗಳ ಪ್ರದೋಷಣೆಯಿಂದ ಪರಿಸರದ ಮೇಲೆ ಆಗುವ ದುಷ್ಟಪರಿಣಾಮಗಳನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ವಾಯುಮಾಲಿನ್ಯ ನಿಯಂತ್ರಣ ಜಾಗೃತಿ ಮಾಸಾಚರಣೆಯನ್ನು ನವಂಬರ್-2024ರ ಮಾಸ ಪೂರ್ತಿಯಾಗಿ ಆಚರಿಸಲಾಗುತ್ತಿದ್ದು, ವಾಯುಮಾಲಿನ್ಯದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಅಭಿಯಂತರ ಮೋನಪ್ಪ, ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್ ಎಂ ಕಾಳೇಸಿಂಘೆ ಸೇರಿದಂತೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸದಸ್ಯರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...