Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಚುನಾವಣೆ: ಏಪ್ರಿಲ್ 02 ರಂದು ಎರಡು ನಾಮಪತ್ರ ಸಲ್ಲಿಕೆ

Facebook
Twitter
Telegram
WhatsApp

 

ಚಿತ್ರದುರ್ಗ. ಏ.02:   ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಗೆ ಏಪ್ರಿಲ್ 02 ಮಂಗಳವಾರದಂದು ಇಬ್ಬರು ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಟಿ.ವೆಂಕಟೇಶ್ ಅವರಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರ ಸಲ್ಲಿಸಿದರು.

ಬಹುಜನ ಸಮಾಜ ಪಾರ್ಟಿಯ ಅಭ್ಯರ್ಥಿಯಾಗಿ ಅಶೋಕ ಚಕ್ರವರ್ತಿ, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಬಿ.ವೆಂಕಟೇಶ್ ಅವರು ಉಮೇದುವಾರಿಕೆ ಸಲ್ಲಿಸಿದರು. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇದುವರೆಗೆ ಒಟ್ಟು  5 ಅಭ್ಯರ್ಥಿಗಳಿಂದ 8 ನಾಮಪತ್ರ ಸಲ್ಲಿಕೆಯಾಗಿರುತ್ತದೆ. ಏಪ್ರಿಲ್ 04 ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಎಸ್ ಎಲ್ ವಿ ಶಾಲೆಯಲ್ಲಿ  ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ

ಸುದ್ದಿಒನ್, ಚಿತ್ರದುರ್ಗ : ತಾಲ್ಲೂಕಿನ ಕುರುಬರಹಳ್ಳಿಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಶಾಲೆಯಲ್ಲಿ ಶುಕ್ರವಾರ ಹುಲ್ಲೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ನಡೆಯಿತು. ಶ್ರೀ ಬಾಲಾಜಿ ಯುವಕರ ಸಂಘ ಹಾಗೂ  ಎಸ್ ಎಲ್

BMW ನಿಂದ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ : ಬೆಲೆ ಕೇಳಿದರೆ ಗಾಬರಿಯಾಗ್ತೀರಿ…!

ಸುದ್ದಿಒನ್ | BMW Electric Scooter:  ದ್ವಿಚಕ್ರ ವಾಹನ ಪ್ರಿಯರು ಕಾತುರದಿಂದ ಕಾಯುತ್ತಿದ್ದ ಸಮಯ ಬಂದಿದೆ. BMW ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಯನ್ನು ಪ್ರವೇಶಿಸಿದೆ. ಅವರ ಪ್ರೀಮಿಯಂ ಎಲೆಕ್ಟ್ರಿಕ್ ಸ್ಕೂಟರ್ BMW CE

error: Content is protected !!