Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಭೀಮಸಮುದ್ರದಲ್ಲಿ ಏಪ್ರಿಲ್ 21 ರಿಂದ 27 ರವರೆಗೂ ಮರುಡಾಂಬಿಕ ದೇವಿಯ ಜಾತ್ರಾ ಮಹೋತ್ಸವ

---Advertisement---

 

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20 : ತಾಲ್ಲೂಕಿನ ಭೀಮಸಮುದ್ರ ಗ್ರಾಮದೇವತೆ ಮರುಡಾಂಬಿಕ ದೇವಿಯ ಜಾತ್ರಾ ಮಹೋತ್ಸವ ಏಪ್ರಿಲ್ 21 ರಿಂದ 27 ನಡೆಯಲಿದೆ.

ಸೋಮವಾರ ರಾತ್ರಿಯಿಂದ ದೇವಿಗೆ ಅರಿಶಿಣ ಕಾರ್ಯಕ್ರಮ ಮತ್ತದೇಂಗಿತ್ತಿ ಶಾಸ್ತ್ರ ಕಂಕಣ ಧಾರಣೆ.
ಮಂಗಳವಾರ ಗ್ರಾಮದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಸಂಜೆ ಸಾರ್ ಭಾಂದಡೆ ಎಡೆ, ಬುಧವಾರ ಸಂಜೆ 5:00ಗೆ ಹೂವಿನ ಪಲ್ಲಕ್ಕಿ
ಗುರುವಾರ ಬೆಳಗ್ಗೆ 8 ರಿಂದ ಮಧ್ಯಾಹ್ನ 2 ಗಂಟೆವರೆಗೆ ಹುಚ್ಚಯ್ಯ 4 ಸಂಜೆ ನಾಲಕ್ಕು ಗಂಟೆಗೆ ಬೇವು ಬೇಟೆ ಶುಕ್ರವಾರ ಸಂಜೆ 4.00 ತೇರು, ಶನಿವಾರ ಸಂಜೆ 5.00 ಸಿಡಿ ಉತ್ಸವ ಭಾನುವಾರ 8:00 ಯಿಂದ ಗಾವು ಮುಕ್ತಾಯಗೊಳ್ಳುತ್ತದೆ ಎಂದು ಸಮಿತಿಯ ಅಧ್ಯಕ್ಷರಾದ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment