ಚಿತ್ರದುರ್ಗ : ಸಚಿವ ಡಿ.ಸುಧಾಕರ್ ಅವರಿಂದ ಡಿಸಿಸಿ ಬ್ಯಾಂಕ್‌ನಲ್ಲಿ ರಾಷ್ಟ್ರ ಧ್ವಜಾರೋಹಣ

0 Min Read

ಚಿತ್ರದುರ್ಗ. ಆಗಸ್ಟ್15: ಭಾರತದ 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಡಿಸಿಸಿ ಬ್ಯಾಂಕ್ ಕಚೇರಿ ಆವರಣದಲ್ಲಿ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಎಸ್. ಆರ್. ಗಿರೀಶ್, ಮಹಾಂತೇಶ್, ನಿಶಾನಿ ಜಯಣ್ಣ, ಹೆಚ್.ಎಂ. ದ್ಯಾಮಣ್ಣ, ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ರಾದ ಇಲ್ಯಾಸ್ ಉಲ್ಲಾ ಷರೀಫ್, ವೃತ್ತಿಪರ ನಿರ್ದೇಶಕರಾದ ಮಹೇಶ್ವರಪ್ಪ ಸಿ.ಇ. ಮತ್ತು ಬ್ಯಾಂಕಿನ ಸಿಬ್ಬಂದಿಗಳು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *

Enable Notifications OK No thanks