ಚಿತ್ರದುರ್ಗ. ಚಿತ್ರದುರ್ಗ ನಗರಸಭೆಯ 2026-27ನೇ ಸಾಲಿನ ಆಯ-ವ್ಯಯ ತಯಾರಿ ಬಗ್ಗೆ ಸಾರ್ವಜನಿಕ ಸಲಹಾ ಸೂಚನಾ ಸಭೆಯನ್ನು ನಗರಸಭೆ ಆಡಳಿತಾಧಿಕಾರಿಗಳು, ಪೌರಾಯುಕ್ತರು ಅಧ್ಯಕ್ಷತೆಯಲ್ಲಿ ಇದೇ ಡಿಸೆಂಬರ್ 04ರಂದು ಬೆಳಿಗ್ಗೆ 11ಕ್ಕೆ ನಗರಸಭೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಗರದ ಗಣ್ಯ ವ್ಯಕ್ತಿಗಳು, ವರ್ತಕರು, ಹಿರಿಯ ನಾಗರೀಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ನಿವೃತ್ತ ಅಧಿಕಾರಿ, ನೌಕರರು, ಪತ್ರಕರ್ತರು, ಸಾರ್ವಜನಿಕರು ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ಲಿಖಿತ ರೂಪದಲ್ಲಿ ನೀಡಬೇಕು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.











