Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ನಗರಸಭೆ ಸದಸ್ಯ ಮತ್ತು ಕ್ಲರ್ಕ್ ಲೋಕಾಯುಕ್ತ ಬಲೆಗೆ

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜನವರಿ. 02 : ಇ-ಸ್ವತ್ತು ಮಾಡಿಸಿಕೊಡಲು 5 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ನಗರಸಭೆ ಸದಸ್ಯ ಮತ್ತು ಕ್ಲರ್ಕ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಿರಿಯೂರು ನಗರಸಭೆ ಪಕ್ಷೇತರ ಸದಸ್ಯ ಡಿ.ಸಣ್ಣಪ್ಪ ಮತ್ತು ನಗರಸಭೆ (ಎಸ್ ಡಿಸಿ) ಕ್ಲರ್ಕ್ ರಮೇಶ್ ಅವರು ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಅವರಿಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ನಗರದ ಪಿ.ನಟರಾಜು ಅವರ ಮನೆಯ ಇ-ಸ್ವತ್ತು ಮಾಡಿಕೊಡಲು 5 ಸಾವಿರ ರೂಪಾಯಿಗೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಗಳವಾರ ಬೆಳಿಗ್ಗೆ ಲಂಚ ಸ್ವೀಕರಿಸುವಾಗ ಇಬ್ಬರನ್ನೂ ಹಿರಿಯೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದ್ದಾರೆ.

ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!