ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 02 : ತಾಲ್ಲೂಕಿನ ಭೀಮಸಮುದ್ರದ ಪತ್ರಿಕಾ ವಿತರಕರಾದ ವೇದಮೂರ್ತಿ ಅವರ ಮಗ ಓಂಕಾರ (8 ವರ್ಷ) ಬುಧವಾರ (ಅಕ್ಟೋಬರ್. 01) ಬೆಳಿಗ್ಗೆ ಅನಾರೋಗ್ಯದಿಂದ 10:30 ಗಂಟೆಗೆ ನಿಧನರಾದರು.
ಇವರ ಅಂತ್ಯಕ್ರಿಯೆ ಬುಧವಾರ ಸಂಜೆ 5 :00 ಗಂಟೆಗೆ ಭೀಮಸಮುದ್ರದ ರುದ್ರ ಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!
ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.











