Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ಮಾರ್ಚ್ 26 ಮತ್ತು ಮಾಚ್ 27 ರಂದು ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ. ಮಾ.25 : ನಗರಕ್ಕೆ ನೀರು ಸರಬರಾಜು ಮಾಡುವ ವಾಣಿ ವಿಲಾಸ ಸಾಗರ ಯೋಜನೆಯ ಮುಖ್ಯ ಕೊಳವೆ ಮಾರ್ಗದ ಸಿ.ಐ. ಮತ್ತು ಎಂ.ಎಸ್. ಮಾದರಿ ಪೈಪ್‌ಲೈನ್‌ಗಳ ದುರಸ್ಥಿ ಕಾರ್ಯ ಕೈಗೊಳ್ಳಬೇಕಾಗಿದೆ.

ಆದ್ದರಿಂದ ಮಾರ್ಚ್ 26 ಮತ್ತು ಮಾಚ್ 27 ರಂದು ನಗರದ 30 ರಿಂದ 35 ವರಗಿನ ವಾರ್ಡ್ಗಳಲ್ಲಿ ಕುಡಿಯುವ ನೀರಿನ ಸರಬರಾಜಿಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವುದರೊಂದಿಗೆ ನೀರಿನ್ನು ಮಿತವಾಗಿ ಬಳಸುವಂತೆ ನಗರ ಸಭೆ ಆಯುಕ್ತೆ ರೇಣುಕಾ.ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!