ಚಿತ್ರದುರ್ಗ ‌: ರಸ್ತೆ ಅಪಘಾತ ಓರ್ವ ಸಾವು

suddionenews
0 Min Read

ಚಿತ್ರದುರ್ಗ, (ನ.01) : ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲ್ಲೂಕಿನ ವಡ್ಡನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಶಿಡ್ಲಘಟ್ಟ ತಾಲ್ಲೂಕಿನ ಯರೇಹಳ್ಳಿ ಗ್ರಾಮದ ಆನಂದರೆಡ್ಡಿ (33) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕಾರು ಚಾಲಕನ ಅಜಾಗರೂಕತೆಯಿಂದ ವೇಗವಾಗಿ ಚಲಿಸಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಖರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *