ಚಿತ್ರದುರ್ಗ | ಮೊಬೈಲ್ ಟವರ್ ಅಳವಡಿಕೆಗೆ ಸ್ಥಳೀಯ ನಿವಾಸಿಗಳ ವಿರೋಧ

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.02  : ಜೋಗಿಮಟ್ಟಿ ರಸ್ತೆ ಮೂರನೆ ಕ್ರಾಸ್ ಶೃಂಗೇರಿ ಮಠದ ಹಿಂಭಾಗ ಮನೆಯ ಮುಂದಿನ ಸೈಟ್‍ನಲ್ಲಿ ಅವಿನಾಶ್ ಎಂಬುವವರು ಏರ್‌ಟೆಲ್ ಟವರ್ ಅಳವಡಿಸಲು ಹೊರಟಿರುವುದನ್ನು ಅಲ್ಲಿನ ಬಹುತೇಕ ನಿವಾಸಿಗಳು ವಿರೋಧಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ನೀಡಿದ್ದಾರೆ.

ಜನಸಾಮಾನ್ಯರು ವಾಸಿಸುವ ಪ್ರದೇಶಗಳಲ್ಲಿ ಯಾವುದೇ ರೀತಿಯ ಟವರ್‌ ಗಳನ್ನು ಅಳವಡಿಸಬಾರದೆಂಬ ನಿಯಮವಿದ್ದರೂ ಹತ್ತು ಅಡಿ ಉದ್ದ ಹಾಗೂ ಅಗಲ ಗುಂಡಿ ತೋಡಿ ಟವರ್ ಅಳವಡಿಸುವುದರಿಂದ ಯಾವ ಸಮಯದಲ್ಲಿ ಅಪಾಯ ಸಂಭವಿಸುತ್ತದೋ ಎನ್ನುವುದನ್ನು ಹೇಳುವಂತಿಲ್ಲ. ವೃದ್ದರು, ಅಂಗವಿಕಲರು, ಗರ್ಭಿಣಿಯರು, ಬಾಣಂತಿಯರು, ಕ್ಯಾನ್ಸರ್ ರೋಗ ಪೀಡಿತರು, ಅಸ್ತಮಾದವರು ಇದ್ದಾರೆ.

ಟವರ್ ಅಳವಡಿಸುವ ಜಾಗದ ಎದುರಿನಲ್ಲಿಯೇ ಮಹಿಳಾ ಹಾಸ್ಟೆಲ್ ಕೂಡ ಇದೆ. ಕಬೀರಾನಂದ ಮಠದ ಶಾಲೆ ಇಲ್ಲಿಯೇ ಇರುವುದರಿಂದ ಪ್ರತಿನಿತ್ಯ ನೂರಾರು ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ ಇಲ್ಲಿ ಟವರ್ ನಿಲ್ಲಿಸಲು ಅವಿನಾಶ್‍ಗೆ ಅನುಮತಿ ನೀಡದೆ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸುವಂತೆ ಹೆಚ್.ರಾಮಮೂರ್ತಿ, ವೆಂಕಟೇಶ್, ಕಮಲಮ್ಮ, ಗಂಗಮ್ಮ, ಕೋಮಲ, ಗಿರಿಜ, ಹರೀಶ, ಸವಿತ, ಇಂದ್ರಮ್ಮ, ದೀಪು, ಅಶೋಕ, ಸರೋಜ ಇನ್ನು ಮುಂತಾದವರು ಒತ್ತಾಯಿಸಿದ್ದಾರೆ.

suddionenews

Recent Posts

ಮೈಸೂರಿನ ಘಟನೆ ಮಾಸುವ ಮುನ್ನವೇ ವಿಸಿ ನಾಲೆಗೆ ಹಾರಿದ ಒಂದೇ ಕುಟುಂಬದ ಮೂವರು..!

ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…

34 minutes ago

ಮಾರ್ಚ್ 01 ರಂದು ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…

2 hours ago

ನರೇಗಾ : ಕರ್ತವ್ಯಕ್ಕೆ ಗೈರಾದ ತಾಂತ್ರಿಕ ಸಹಾಯಕರ ಬಿಡುಗಡೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…

2 hours ago

ಕರ ವಸೂಲಾತಿಯಲ್ಲಿ ನಿರ್ಲಕ್ಷ್ಯ : ಮೂವರು ಪಿಡಿಒ ಗಳ ವಾರ್ಷಿಕ ವೇತನ ಬಡ್ತಿಗೆ ತಡೆ

ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…

2 hours ago

ಮೈಸೂರಲ್ಲಿ ವಿಜಯೇಂದ್ರ : ಭೇಟಿಗೆ ಓಡಿ ಬಂದ ಪ್ರತಾಪ್ ಸಿಂಹ : ಇವರ್ಯಾರ ಬಣ ಎಂಬುದೇ ದೊಡ್ಡ ಪ್ರಶ್ನೆ..!

    ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…

2 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 24 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago