ಚಿತ್ರದುರ್ಗ | ಕರ್ನಾಟಕ ಪೆಟ್ರೋಲ್ ಬಂಕ್ ಮಾಲೀಕ ತಿಪ್ಪೇಸ್ವಾಮಿ ನಿಧನ

suddionenews
0 Min Read

ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್. 04 : ನಗರದ ದಾವಣಗೆರೆ ರಸ್ತೆತ ಕರ್ನಾಟಕ ಪೆಟ್ರೋಲ್ ಬಂಕ್ ಮಾಲೀಕರಾದ ಡಿ.ಎಂ. ತಿಪ್ಪೇಸ್ವಾಮಿ (87) ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.

ಮೃತರು ಮೂವರು ಪುತ್ರಿಯರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುವರ್ಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯನ್ನು ಇಂದು (ಬುಧವಾರ) ಮಧ್ಯಾನದ ವೇಳೆಗೆ ಅವರ ಸ್ವಗ್ರಾಮವಾದ ತಾಲ್ಲೂಕಿನ ಯಳಗೋಡಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Share This Article
Leave a Comment

Leave a Reply

Your email address will not be published. Required fields are marked *