ಚಿತ್ರದುರ್ಗ | ಚಲಪತಿ ನಿಧನ

 

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು.

ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ ವಿಭಾಗದ ಪ್ರದೀಪ್ ಸೇರಿ ಮೂವರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ. ನಗರದ ಸರಕಾರಿ ಕಲಾ ಕಾಲೇಜು ಹಿಂಭಾಗದ ಯಂಗಮ್ಮನಕಟ್ಟೆ ರುದ್ರಭೂಮಿಯಲ್ಲಿ ಸೆಪ್ಟೆಂಬರ್ 29ರ ಭಾನುವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.

suddionenews

Recent Posts

ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ

ಈ ರಾಶಿಯವರ ಮಧ್ಯವರ್ತಿಗಳ ಆದಾಯ ಚೇತರಿಕೆ, ಈ ರಾಶಿಯ ನವದಂಪತಿಗಳು ಹೊಂದಿಕೊಳ್ಳುವುದೇ ಕಷ್ಟ, ಗುರುವಾರದ ರಾಶಿಭವಿಷ್ಯ 17 ಏಪ್ರಿಲ್ 2025…

27 minutes ago

ಬೆಲೆಯೇರಿಕೆಯಾಗಲು ಕೇಂದ್ರದ ಬಿಜೆಪಿ ಸರ್ಕಾರ ಕಾರಣ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೀದರ್,(ಏಪ್ರಿಲ್ 16): ಗ್ಯಾರಂಟಿಗಳನ್ನು ಜಾರಿ ಮಾಡಿ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

8 hours ago

ಹೊಳಲ್ಕೆರೆ : ಶ್ರೀ ಹರಿಮತಿ ಚೌಡೇಶ್ವರಿ ಅಮ್ಮನವರ  ಜಾತ್ರೆ ಸಂಪನ್ನ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಏ. 16 : ಹೊಳಲ್ಕೆರೆ…

12 hours ago

ಬೆಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ. ಏ.16: ಜಿಲ್ಲೆಯಲ್ಲಿ ಪೂರ್ವ ಮುಂಗಾರು ಮಳೆಯಿಂದಾಗಿ ಹಾನಿಗೊಳಗಾದ ಬೆಳೆಹಾನಿ ಪ್ರದೇಶಗಳಿಗೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ…

12 hours ago

ಹಜ್ ಯಾತ್ರಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಲಸಿಕಾಕರಣ

ಚಿತ್ರದುರ್ಗ. ಏ.16: ಆರೋಗ್ಯ ಇಲಾಖೆ, ಜಿಲ್ಲಾ ಆಸ್ಪತ್ರೆ, ಹಜ್ ಸಮಿತಿ ಸಹಯೋಗದೊಂದಿಗೆ ಬುಧವಾರ ನಗರದ ಎಂ.ಕೆ.ಪ್ಯಾಲೇಸ್ ಸಭಾಂಗಣದಲ್ಲಿ ಜಿಲ್ಲೆಯ 99…

12 hours ago

ರಂಗಭೂಮಿ ಮಕ್ಕಳ ಸರ್ವತೋಮುಖ ಅಭಿವೃದ್ದಿಗೆ ಸಹಕಾರಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಂಗಭೂಮಿ ಚಟುವಟಿಕೆಗಳ ಆಯಾಮಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಅಳವಡಿಸಿಕೊಂಡರೆ ಬೋಧನೆಯು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ. ಶಿಕ್ಷಕ…

13 hours ago