Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ | ಮಾರ್ಚ್ 6 ಮತ್ತು 8ರಂದು ಹೆಚ್.ಡಿ.ಪುರ ಸೇರಿದಂತೆ ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

---Advertisement---

ಚಿತ್ರದುರ್ಗ. ಮಾ.05: 66/11 ಕೆ.ವಿ ಹೆಚ್.ಡಿ.ಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಕಾರಿಡಾರ್‍ನಲ್ಲಿ ದ್ವಿಮಾರ್ಗ ಟವರ್‍ಗಳಿಂದ ಅಸ್ತಿತ್ವದಲ್ಲಿರುವ ಏಕ ಮಾರ್ಗ ಟವರ್‍ಗಳನ್ನು ಬದಲಿಸುವ ಮೂಲಕ ಹೆಚ್.ಡಿ. ಪುರ ಟ್ಯಾಪ್ ಪಾಯಿಂಟ್‍ನಿಂದ ಹೆಚ್.ಡಿ ಪುರ ವಿವಿ ಕೇಂದ್ರದ ನಡುವೆ 66/11 ಕೆವಿ ಹೆಚ್.ಡಿ ಪುರದಲ್ಲಿ ಲಿಲೋ ವ್ಯವಸ್ಥೆ ಒದಗಿಸಲು ಕೊಯೊಟ್ ಕಂಡಕ್ಟರ್‍ನೊಂದಿಗೆ 9.163 ಕಿಮೀ ದೂರಕ್ಕೆ ಹೆಚ್ಚುವರಿ 66 ಕೆವಿ ಸಕ್ರ್ಯೂಟ್‍ಅನ್ನು ಒದಗಿಸಲು 66/11 ಕೆವಿ ಹೆಚ್.ಡಿ ಪುರ ವಿ.ವಿ ಕೇಂದ್ರಕ್ಕೆ ಮಾರ್ಗ ಮುಕ್ತತೆ ನೀಡಬೇಕಾಗಿರುವುದರಿಂದ ಈ ವಿ.ವಿ.ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಲ್ಲ 11 ಕೆ.ವಿ.ಮಾರ್ಗಗಳಲ್ಲಿ ಇದೇ ಮಾರ್ಚ್ 06 ಮತ್ತು 08ರಂದು ಬೆಳಿಗ್ಗೆ 9 ರಿಂದದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

 

ವಿದ್ಯುತ್ ಅಡಚಣೆ ಯಾಗುವ ಪ್ರದೇಶಗಳು : ತಾಳ್ಯ ಕಾವಲು, ಉಪ್ಪರಿಗೇನಹಳ್ಳಿ, ಬೂದಿಪುರ, ನಲ್ಲಿಕಟ್ಟೆ, ತಾಳ್ಯ, ಮತ್ತಿಘಟ್ಟ, ಕೆರೆಯಾಗಲಹಳ್ಳಿ, ಚೌಡಗೊಂಡನಹಳ್ಳಿ, ತೇಕಲವಟ್ಟಿ, ತೋಡರನಾಳ್, ಕೋಳಾಳ್ , ಬಿ.ಆರ್. ಗುಡಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಚಿತ್ರದುರ್ಗ ಕಾರ್ಯನಿರ್ವಾಹಕ ಇಂಜಿನಿಯರ್ ಜಿ.ತಿಮ್ಮರಾಯ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...