Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ : ಅ.29 ರಂದು ಪುಷ್ಪಾಲಂಕೃತ ಬೆಳ್ಳಿ ರಥದಲ್ಲಿ ಪುನಿತ್‍ ರಾಜಕುಮಾರ್ ಭಾವಚಿತ್ರ ಮೆರವಣಿಗೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಪವರ್‌ ಸ್ಟಾರ್ ಪುನಿತ್‍ರಾಜ್‍ಕುಮಾರ್‍ರವರ ಪ್ರಥಮ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಅ.29 ರಂದು ನಗರದಲ್ಲಿ ಪುಷ್ಪಾಲಂಕೃತ ಬೆಳ್ಳಿ ರಥದಲ್ಲಿ ಪುನಿತ್‍ರವರ ಭಾವಚಿತ್ರದ ಮೆರವಣಿಗೆ ನಡೆಯಲಿದೆ.

ಪುನಿತ್‍ರಾಜ್‍ಕುಮಾರ್‍ರವರ ಅಭಿಮಾನಿಗಳ ಬಳಗದಿಂದ ಅಂದು ಸಂಜೆ ನಾಲ್ಕು ಗಂಟೆಗೆ ಮದಕರಿ ಸರ್ಕಲ್‍ನಿಂದ ಹೊರಡುವ ಮೆರವಣಿಗೆ ಜೋಗಿಮಟ್ಟಿ ರಸ್ತೆ, ಕರುವಿನಕಟ್ಟೆ ಸರ್ಕಲ್, ದೊಡ್ಡಪೇಟೆ, ಚಿಕ್ಕಪೇಟೆ, ಬುರುಜನಹಟ್ಟಿ, ಸಂಗೊಳ್ಳಿರಾಯಣ್ಣ ಪ್ರತಿಮೆ ಮುಂಭಾಗದಿಂದ ಗಾಂಧಿ ಸರ್ಕಲ್, ಎಸ್.ಬಿ.ಎಂ.ಸರ್ಕಲ್, ಧರ್ಮಶಾಲಾ ರಸ್ತೆ ಮೂಲಕ ಸಾಗಿ ನಗರದ ಹಳೆ ಮಾಧ್ಯಮಿಕ ಶಾಲಾ ಆವರಣದ ಸಮೀಪ ಮುಕ್ತಾಯಗೊಳ್ಳಲಿದೆ.

ಶಾರದಾ ಬ್ರಾಸ್ ಬ್ಯಾಂಡ್‍ನ ವಾದ್ಯಗೋಷ್ಟಿಯಿಂದ ಮೆರವಣಿಗೆಯುದ್ದಕ್ಕೂ ಕನ್ನಡ ಗೀತೆಗಳನ್ನು ಹಾಡಲಾಗುವುದು.
ಪುನಿತ್ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಪುನಿತ್‍ರಾಜ್‍ಕುಮಾರ್ ಅಭಿಮಾನಿಗಳ ಬಳಗ ವಿನಂತಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!