Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

SSLC ಪರೀಕ್ಷೆಯಲ್ಲಿ ಚಿತ್ರದುರ್ಗಕ್ಕೆ 23ನೇ ಸ್ಥಾನ ; ರಾಜ್ಯದ ರ‌್ಯಾಂಕ್ ಪಟ್ಟಿಯಲ್ಲಿ ಚಿತ್ರದುರ್ಗದ ಇಬ್ಬರು…!

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 02 : 2025ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಈಗ ಹೊರಬಿದ್ದಿದೆ. ಚಿತ್ರದುರ್ಗ ಜಿಲ್ಲೆಗೆ 23 ನೇ ಸ್ಥಾನ ಬಂದಿದೆ. ರಾಜ್ಯದ ಒಟ್ಟು 22 ಮಕ್ಕಳು 625 ಕ್ಕೆ 625 ಅಂಕಗಳನ್ನು ಪಡೆದು ತಮ್ಮ ತಮ್ಮ ಜಿಲ್ಲೆಯ ಕೀರ್ತಿ ಪತಾಕೆಯನ್ನ ಹಾರಿಸಿದ್ದಾರೆ. ಅದರಲ್ಲಿ ಚಿತ್ರದುರ್ಗ ಜಿಲ್ಲೆಯ ಇಬ್ಬರು ಮಕ್ಕಳು ರ್ಯಾಂಕ್ ಬಂದಿದ್ದಾರೆ. ಹಿರಿಯೂರು ನಗರದ ರಾಷ್ಟ್ರೀಯ ಅಕಾಡೆಮಿ ಪ್ರೌಢಶಾಲೆಯಲ್ಲಿ ಓದುತ್ತಿರುವ ಇಬ್ಬರು ಮಕ್ಕಳು ಔಟ್ ಆಫ್ ಔಟ್ ತೆಗೆದಿದ್ದಾರೆ. ಉತ್ತಮ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.

ಹಿರಿಯೂರು ನಗರದ ನಂದನ್ ಹಾಗೂ ಮೌಲ್ಯ ಇಬ್ಬರು 625ಕ್ಕೆ 625 ಅಂಕಗಳನ್ನ ಗಳಿಸಿದ್ದಾರೆ. ವಿದ್ಯಾರ್ಥಿನಿ ಮೌಲ್ಯ ಅವರ ತಂದೆ ದೇವರಾಜ್ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದಾರೆ.
ಜಿಲ್ಲೆಯಲ್ಲಿಯೇ ರ‌್ಯಾಂಕ್ ಬಂದಿರುವ ಮತ್ತೊಬ್ಬ ವಿದ್ಯಾರ್ಥಿ ನಂದನ್ ಅವರ ತಂದೆ ಓಂಕಾರೇಶ್ವರ ಅವರು ಪಿಗ್ಮಿ ಕಲೆಕ್ಟರ್ ಆಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...