Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವರದಿ

Facebook
Twitter
Telegram
WhatsApp

ಚಿತ್ರದುರ್ಗ, (ಅಕ್ಟೋಬರ್.22) :  ಜಿಲ್ಲೆಯಲ್ಲಿ ಅಕ್ಟೋಬರ್ 21 ರ ರಾತ್ರಿ ಬಿದ್ದ ಮಳೆಯ ವಿವರದನ್ವಯ ಚಿತ್ರದುರ್ಗ ಜಿಲ್ಲೆಯ ತಾಲ್ಲೂಕುವಾರು ಮಾಹಿತಿ ಈ ಕೆಳಕಂಡಂತೆ ಇದೆ.

ಚಿತ್ರದುರ್ಗ ತಾಲ್ಲೂಕಿನ
ಚಿತ್ರದುರ್ಗ-1————- 20.8
ಚಿತ್ರದುರ್ಗ-2————18.7
ಹಿರೆಗೂಂಟನೂರು—- 13.4
ಭರಮಸಾಗರ———14.0
ಸಿರಿಗೆರೆ—————-19.0
ತುರುವನೂರು——-24.4
ಐನಹಳ್ಳಿ—————12.2 ಮಿ.ಮೀ ಮಳೆಯಾಗಗಿದೆ.

ಚಳ್ಳಕೆರೆ ತಾಲ್ಲೂಕಿನ
ಚಳ್ಳಕೆರೆ – 16.8 mm
ಪರುಶುರಾಂಪುರ–18.6 mm
ತಳಕು– 5.4 mm
ನಾಯಕನಹಟ್ಟಿ – 6.2 mm
ಡಿ.ಮರಿಕುಂಟೆ – 15.4 mm ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ
ಹಿರಿಯೂರು 36.6
ಬಬ್ಬೂರು -46.6
ಇಕ್ಕನೂರು  20.0
ಈಶ್ವರಗೆರೆ –  43.2
ಸೂಗೂರು – 48.3

ಹೊಳಲ್ಕೆರೆ ತಾಲ್ಲೂಕಿನ
ಹೊಳಲ್ಕೆರೆಯಲ್ಲಿ 9.8,
ರಾಮಗಿರಿ 40.0
ಚಿಕ್ಕಜಾಜೂರು 18.4
ಬಿ.ದುರ್ಗ 32.0
ಹೆಚ್.ಡಿ.ಪುರ 22.2
ತಾಳ್ಯ 4.2 ಮಿ.ಮೀ ಮಳೆಯಾಗಿದೆ. .

ಹೊಸದುರ್ಗ ತಾಲ್ಲೂಕಿನ
ಹೊಸದುರ್ಗದಲ್ಲಿ 35.6
ಬಾಗೂರು 20.0
ಮತ್ತೋಡು 2.0
ಶ್ರೀರಾಂಪುರ 40.2
ಮಾಡದಕೆರೆ 28.2 ಮಿ.ಮೀ ಮಳೆಯಾಗಿದೆ.

ಮೊಳಕಾಲ್ಮೂರು ತಾಲ್ಲೂಕಿನ
ಮೊಳಕಾಲ್ಮುರು  ಮಳೆ  ವರದಿ
ಮೊಳಕಾಲ್ಮುರು.    1.4
ರಾಯಾಪುರ.         3.2
ಬಿಜಿಕೆರೆ.               10.0
ರಾಂಪುರ.             0.0
ದೇವಸಮುದ್ರ.     0.0 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!